ಬ್ರೇಕಿಂಗ್ ನ್ಯೂಸ್
21-08-23 07:43 pm Source: Vijayakarnataka ಡಾಕ್ಟರ್ಸ್ ನೋಟ್
ನೀವು ಆಗಾಗ್ಗೆ ಅನಾರೋಗ್ಯ ಮತ್ತು ದೌರ್ಬಲ್ಯವನ್ನು ಹೊಂದಿದ್ದರೆ ಈ ಭಾರತೀಯ ಸೂಪರ್ಫುಡ್ಗಳು ಖಂಡಿತವಾಗಿಯೂ ನಿಮ್ಮ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಚಯಾಪಚಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪೌಷ್ಟಿಕತಜ್ಞೆ ರುಜುತಾ ದಿವೇಕರ್ ಅವರ ಪ್ರಕಾರ, ಈ 5 ಆಹಾರಗಳು ಖಂಡಿತವಾಗಿಯೂ ನಿಮಗೆ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನಗಳನ್ನು ನೀಡಲಿದೆ.
ಬಾಳೆಹಣ್ಣು

ಇದು ಪೊಟ್ಯಾಸಿಯಮ್, ವಿಟಮಿನ್ ಬಿ 6 ನಲ್ಲಿ ಸಮೃದ್ಧವಾಗಿರುವ ಸೂಪರ್ ಫುಡ್ ಮತ್ತು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಇದು ಹೊಟ್ಟೆಯನ್ನು ರೋಗವನ್ನು ಶಮನಗೊಳಿಸುತ್ತದೆ, ಮೂಳೆಗಳನ್ನು ಬಲಪಡಿಸುತ್ತದೆ ಮತ್ತು ವಿಟಮಿನ್ ಬಿ 6 ಮತ್ತು ಮೆಗ್ನೀಸಿಯಮ್ನೊಂದಿಗೆ ನಿಮ್ಮ ಉತ್ಸಾಹವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ತುಪ್ಪ

ಪೌಷ್ಟಿಕತಜ್ಞೆ ಪ್ರಕಾರ, ತುಪ್ಪವು ಅಗತ್ಯವಾದ ಕೊಬ್ಬಿನಾಮ್ಲಗಳಿಂದ ತುಂಬಿರುತ್ತದೆ. ಇದು ಗರ್ಭಧಾರಣೆಯನ್ನು ಸುಲಭಗೊಳಿಸುತ್ತದೆ ಮತ್ತು ಥೈರಾಯ್ಡ್ ಕಾರ್ಯವನ್ನು ಬೆಂಬಲಿಸುವ ಮೂಲಕ ಆರೋಗ್ಯಕರ ಹೆರಿಗೆಯನ್ನು ಉತ್ತೇಜಿಸುತ್ತದೆ.
ಅಲ್ಲದೆ, ಇದು ಕೊಬ್ಬು ಕರಗಿಸುವವ ವಿಟಮಿನ್ ಅನ್ನು ಹೊಂದಿದೆ, ವಿಟಮಿನ್ ಡಿ ಕೊರತೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ನಿಮ್ಮ ದೈನಂದಿನ ಆಹಾರದಲ್ಲಿ ತುಪ್ಪವನ್ನು ಸೇರಿಸುವುದರಿಂದ ಬಲವಾದ ರೋಗನಿರೋಧಕ ಶಕ್ತಿಯನ್ನು ಹೊಂದಲು ಸಹಾಯ ಮಾಡುತ್ತದೆ.
ಕೋಕಮ್

ಕೋಕಮ್ ವಿಟಮಿನ್ ಬಿ 12 ಮತ್ತು ಡಿ ಯಲ್ಲಿ ಸಮೃದ್ಧವಾಗಿದೆ. ಕೋಕಮ್ ಬ್ಯಾಕ್ಟೀರಿಯಾ ಮತ್ತು ಉರಿಯೂತದ ವಿರುದ್ಧ ಹೋರಾಡುತ್ತದೆ. ಹೈಡ್ರಾಕ್ಸಿಲ್ ಸಿಟ್ರಿಕ್ ಆಮ್ಲವು ತೂಕವನ್ನು ಇಳಿಸಲು ಸಹಾಯ ಮಾಡುತ್ತದೆ. ಇದು ಅದರ ಬೆಳವಣಿಗೆಗೆ ಕಾರಣವಾಗುವ ಕಿಣ್ವಗಳನ್ನು ಪ್ರತಿಬಂಧಿಸುವ ಮೂಲಕ ಕ್ಯಾನ್ಸರ್ ಬೆಳವಣಿಗೆಯನ್ನು ನಿಗ್ರಹಿಸುತ್ತದೆ. ಇದು ಚರ್ಮದ ಆರೋಗ್ಯಕ್ಕೂ ಒಳ್ಳೆಯದು.
ತೆಂಗಿನಕಾಯಿ

ಇದು ಮೆದುಳಿನ ಕಾರ್ಯ ಮತ್ತು ಒಟ್ಟಾರೆ ಯೋಗಕ್ಷೇಮವನ್ನು ಹೆಚ್ಚಿಸುವ ಮಾಂತ್ರಿಕ ಮಧ್ಯಮ-ಸರಪಳಿ ಟ್ರೈಗ್ಲಿಸರೈಡ್ಗಳಿಂದ ತುಂಬಿರುತ್ತದೆ. ರುಜುತಾ ಪ್ರಕಾರ, ತೆಂಗಿನ ನೀರು ಜಲಸಂಚಯನಕ್ಕೆ ಒಳ್ಳೆಯದು, ಕರುಳಿನ ಆರೋಗ್ಯಕ್ಕೆ, ಹೃದಯದ ಆರೋಗ್ಯಕ್ಕೆ ತೆಂಗಿನಕಾಯಿ ಉತ್ತಮ. ಕೊಬ್ಬರಿ ಎಣ್ಣೆ ಕಾಂತಿಯುತ ಕೂದಲು ಮತ್ತು ಹೃದಯದ ರೋಗ್ಯಕ್ಕೆ ಒಳ್ಳೆಯದು.
ಗೊಂಗುರಾ ಸೊಪ್ಪು

ಪೌಷ್ಟಿಕತಜ್ಞೆ ಪ್ರಕಾರ, ಗೊಂಗುರಾ ಸೊಪ್ಪು ಫೋಲಿಕ್ ಆಮ್ಲ ಮತ್ತು ಕಬ್ಬಿಣಾಂಶದ ಮೂಲವಾಗಿದೆ. ಇದು ಜೀರ್ಣಿಸಿಕೊಳ್ಳಲು ಮತ್ತು ಬೇಯಿಸಲು ಸುಲಭ, ಇದು ಕಬ್ಬಿಣಾಂಶದ ಕೊರತೆಯಿಂದಾಗುವ ಮಲಬದ್ಧತೆಯನ್ನು ನಿವಾರಿಸುತ್ತದೆ.
ಇದು ನಿಧಾನವಾಗಿ ಜೀರ್ಣವಾಗುವ ಪಿಷ್ಟದಲ್ಲಿ ಅಧಿಕವಾಗಿದೆ. ಇದು ಕರುಳಿನ ಆರೋಗ್ಯವನ್ನು ಉತ್ತಮವಾಗಿಸಲು ಮತ್ತು ಪೋಷಿಸಲು ಅತ್ಯುತ್ತಮ ತರಕಾರಿಯಾಗಿದೆ.
5 Foods Will Surely Help You Live A Healthier Tomorrow.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm