ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 02:34 pm
HK News Staffer
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm