ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am