ಬ್ರೇಕಿಂಗ್ ನ್ಯೂಸ್
01-09-23 09:58 pm Source: Vijayakarnataka ಡಾಕ್ಟರ್ಸ್ ನೋಟ್
ಅವಲಕ್ಕಿ ಉಪ್ಪಿಟ್ಟು ಸೇವನೆಯಿಂದ ಜೀರ್ಣ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ತೂಕ ನಿಯಂತ್ರಣದಲ್ಲಿ ಕೂಡ ಇದು ಸಹಾ ಯಕ್ಕೆ ಬರುತ್ತದೆ. ಅವಲಕ್ಕಿಯಿಂದ ತಯಾರು ಮಾಡುವ ವಿವಿಧ ಆಹಾರ ಉತ್ಪನ್ನಗಳಲ್ಲಿ ಮೊಸರು, ಹಣ್ಣುಗಳು, ತರಕಾರಿಗಳನ್ನು ಸೇರಿಸಿ ಸೇವಿಸುವುದರಿಂದ ಅಧಿಕ ಲಾಭಗಳು ನಮ್ಮದಾಗುತ್ತವೆ.
ಹೆಚ್ಚಿನ ಕಾರ್ಬೋಹೈಡ್ರೇಟ್ ಸಿಗುವುದರಿಂದ ಇದು ದೇಹದ ತೂಕದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಅನುಮಾನ ಜನರಲ್ಲಿದೆ. ಹೀಗಾಗಿ ಅವಲಕ್ಕಿಯನ್ನು ಬೆಳಗಿನ ತಿಂಡಿ ಸಮಯದಲ್ಲಿ ಸೇವನೆ ಮಾಡುವುದು ಬೇಡ ಎಂದು ಹಲವರು ಅಂದುಕೊಳ್ಳುತ್ತಾರೆ. ಆದರೆ ಆರೋಗ್ಯ ತಜ್ಞರಾದ ರಿಚ ಗಂಗಾಣಿ ಹೇಳುವ ಹಾಗೆ ಅವಲಕ್ಕಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ಆರೋಗ್ಯಕ್ಕೆ ಅವಲಕ್ಕಿಯಲ್ಲಿರುವ ಕಾರ್ಬೋಹೈಡ್ರೇಟ್ಸ್ ಹೇಗೆ?

ಕಾರ್ಬೋಹೈಡ್ರೇಟ್ ಪ್ರಮಾಣ ನಮ್ಮ ದೇಹಕ್ಕೆ ಸಿಗುವ ಉತ್ತಮ ಪೌಷ್ಟಿ ಕಾಂಶಗಳಲ್ಲಿ ಒಂದು. ಇದು ನಮ್ಮ ದೇಹದ ಶಕ್ತಿಯ ಪ್ರಮಾಣವನ್ನು ಉತ್ತೇಜಿಸುವುದರ ಜೊತೆಗೆ ನಮ್ಮ ದೇಹದ ಮೇಲೆ ಅಡ್ಡ ಪರಿಣಾಮಗಳು ಉಂಟಾಗದಂತೆ ನೋಡಿಕೊಳ್ಳುತ್ತದೆ.
ತೂಕವನ್ನು ನಿಯಂತ್ರಣದಲ್ಲಿಡುತ್ತದೆ

ಆಕ್ಸಿಡೇಟೀವ್ ಒತ್ತಡವನ್ನು ನಿರ್ವಹಣೆ ಮಾಡುವುದರ ಜೊತೆಗೆ ತೂಕ ನಿಯಂತ್ರಣದಲ್ಲಿ ಕೂಡ ಸಹಾಯ ಮಾಡುತ್ತದೆ. ಆದರೆ ಸಂಸ್ಕರಿಸಿದ ಕಾರ್ಬೋಹೈಡ್ರೇಟ್ಸ್ ಅಂಶಗಳು ಇದಕ್ಕೆ ತದ್ವಿರುದ್ಧ. ಒಳ್ಳೆಯ ಕಾರ್ಬೋ ಹೈಡ್ರೇಟ್ ಪ್ರಮಾಣ ನಮ್ಮ ದೇಹದ ಮೇಲೆ ಅನೇಕ ಆರೋಗ್ಯಕರ ಪರಿಣಾಮಗಳನ್ನು ಉಂಟುಮಾಡುತ್ತದೆ.
ಹಾಗಾದರೆ ಅವಲಕ್ಕಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಾ?

ಬೆಳಗಿನ ಸಮಯದಲ್ಲಿ ಅವಲಕ್ಕಿಯನ್ನು ಸೇವನೆ ಮಾಡುವುದರಿಂದ ನಮ್ಮ ದೇಹದ ಕಾರ್ಯ ಚಟುವಟಿಕೆ ಉತ್ತಮಗೊಳ್ಳುತ್ತದೆ. ಜೊತೆಗೆ ಜೀರ್ಣಶಕ್ತಿ ಕೂಡ ಹೆಚ್ಚಾಗುತ್ತದೆ. ಮೆಟಬಾಲಿಸಂ ಪ್ರಕ್ರಿಯೆ ಚೆನ್ನಾಗಿ ನಡೆಯುವುದರಿಂದ ದೇಹದ ತೂಕ ನಿಯಂತ್ರಣ ಆಗುತ್ತದೆ.
ಪೌಷ್ಟಿಕ ಸತ್ವಗಳು
![]()
ತೂಕ ಇಳಿಸುವವರಿಗೆ ಸಲಹೆಗಳು

Eating Poha Upma For Breakfast Is Too Beneficial.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm