ಬ್ರೇಕಿಂಗ್ ನ್ಯೂಸ್
30-07-20 06:56 pm Health News ಡಾಕ್ಟರ್ಸ್ ನೋಟ್
ಐಬಿಎಸ್ನ ಸಾಮಾನ್ಯ ಕಾರಣಗಳಲ್ಲಿ ಒತ್ತಡವೂ ಒಂದು. ನರಮಂಡಲವನ್ನು ಶಾಂತಗೊಳಿಸುವ ಮೂಲಕ ಒತ್ತಡವನ್ನು ಮುಚ್ಚಲು ಆಯ್ದ ಯೋಗಾಸನಗಳು ಸಹಾಯ ಮಾಡುತ್ತವೆ ಹಾಗೂ ಕಿರಿಕಿರಿ ಉಂಟುಮಾಡುವ ಜೀರ್ಣಾಂಗವ್ಯವಸ್ಥೆಯನ್ನೂ ಶಾಂತಗೊಳಿಸಿ, ಅದರ ಸುಸ್ಥಿತಿಗೆ ಸಹಾಯ ಮಾಡುತ್ತವೆ. ನಾಡೀಶುದ್ಧಿ, ಪ್ರಾಣಾಯಾಮ ಹಾಗೂ ಧ್ಯಾನದಿಂದ ಒತ್ತಡ ನಿಯಂತ್ರಣವಾಗುತ್ತದೆ. ದಿನಕ್ಕೆ ಮೂರು ಬಾರಿ ವಿಶ್ರಾಂತಿ ಭಂಗಿ ಶವಾಸನ, ಮಕರಾಸನವನ್ನು ಮಾಡಿ.
ಸೂಚಿತ ಆಸನಗಳು: ಪರಿಘಾಸನ, ತಾಡಾಸನ, ಪಶ್ಚಿಮೋತ್ಥಾಸನ, ವಕ್ರಾಸನ, ಜಠರ ಪರಿವರ್ತನಾಸನ, ನಾವಾಸನ, ಶಶಾಂಕಾಸನ, ಮಂಡೂಕಾಸನ, ಹಲಾಸನ, ಭುಜಂಗಾಸನ, ಅಧೋಮುಖ ಶ್ವಾನಾಸನ, ಪವನಮುಕ್ತಾಸನ, ಶವಾಸನ ಮಾಡಿ. ಮೂರು ತಿಂಗಳ ಯೋಗಾಭ್ಯಾಸದಲ್ಲಿ ಸರಿಹೋಗುತ್ತದೆ. ಯೋಗದ ಪ್ರಕಾರ ಮುಖ್ಯ ಅಂಶಗಳಾದ ಆಹಾರ, ವಿಹಾರ ಮತ್ತು ನಿದ್ರೆಗಳ ಮೇಲೆ ಮನುಷ್ಯನ ಆರೋಗ್ಯವು ಅವಲಂಬಿಸಿದೆ.
ಆಹಾರ ಹೇಗಿರಬೇಕು?: ಕಾಶ್ಯಪ ಸಂಹಿತೆಯಲ್ಲಿ ‘ಆರೋಗ್ಯಂ ಭೋಜನಾಧೀನಂ’ ಎಂದು ಹೇಳಿದೆ. ಅಂದರೆ ‘ಊಟ ಬಲ್ಲವನಿಗೆ ರೋಗ ಇಲ್ಲ’. ನಮ್ಮ ದೇಹದ ಸಮಸ್ತ ಚಟುವಟಿಕೆಗಳಿಗೆ ಆಹಾರವೇ ಮೂಲ ಶಕ್ತಿಯಾಗಿದೆ. ಒಳ್ಳೆಯ ಆಹಾರವು ಆರೋಗ್ಯವನ್ನು ಪುನಃ ಪ್ರತಿಷ್ಠಾಪಿಸುತ್ತದೆ ಮತ್ತು ಆರೋಗ್ಯವಂತ ದೇಹ ಮತ್ತು ಮನಸ್ಸನ್ನು ಸುಸ್ಥಿತಿಯಲ್ಲಿಡುತ್ತದೆ. ಸತ್ವಯುವಾದ ಸಾತ್ವಿಕ ಆಹಾರವನ್ನು ಸೇವಿಸಬೇಕು. ಅತಿ ಹುಳಿ, ಅತಿ ಖಾರ, ಅತಿ ಮಸಾಲೆ ಬೇಡ.
ಆಹಾರವನ್ನು ತುಟಿ ಮುಚ್ಚಿ ಚೆನ್ನಾಗಿ ಜಗಿದು ಸೇವಿಸಿ. ಬಾಯಿ ತೆರೆದು ಆಹಾರವನ್ನು ಜಗಿಯಬಾರದು. ಯಾಕೆಂದರೆ ಬಾಯಿಯಲ್ಲಿರುವ ಲಾಲಾರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ (ಬಾಯಿ ತೆರೆದಾಗ ಗಾಳಿಯ ಸ್ಪರ್ಶದಿಂದ ಜೊಲ್ಲುರಸ ಆಹಾರಕ್ಕೆ ಬೆರಕೆಯಾಗುವುದಿಲ್ಲ). ನಾವು ತುಟಿ ಮುಚ್ಚಿ ಆಹಾರವನ್ನು ಜಗಿದು ನುಂಗಿದಾಗ ಆಹಾರದಲ್ಲಿರುವ ಪೋಷಕಾಂಶಗಳು ರಕ್ತಕ್ಕೆ ಸುಲಭವಾಗಿ ಸೇರುತ್ತವೆ. ಆಹಾರ ಸೇವನೆಯ ಸಂದರ್ಭದಲ್ಲಿ ನೀರನ್ನು ಕುಡಿಯಬಾರದು (ಅತ್ಯಗತ್ಯವಿದ್ದಲ್ಲಿ ಸ್ವಲ್ಪ ನೀರನ್ನು ಕುಡಿಯಬಹುದು). ಇಂದು ಸಾಮಾನ್ಯವಾಗಿ ವೇಗವಾಗಿ ಅಥವಾ ತುಂಬ ತಣ್ಣನೆಯ ಆಹಾರ / ಪಾನೀಯಗಳನ್ನು ತಿನ್ನುವ ಜನರಲ್ಲಿ ಕಂಡುಬರುತ್ತದೆ. ಹಾಗಿದ್ದಲ್ಲಿ, ನಿಮ್ಮ ತಿನ್ನುವ ಮಾದರಿಯನ್ನು ಬದಲಾವಣೆ ಮಾಡಬೇಕಾಗಬಹುದು. ಅದು ಮುಂದುವರಿದರೆ ತಜ್ಞರನ್ನು ಸಂಪರ್ಕಿಸಿ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm