ಬ್ರೇಕಿಂಗ್ ನ್ಯೂಸ್
15-08-20 10:12 pm Headline Karnataka News Network ಡಾಕ್ಟರ್ಸ್ ನೋಟ್
ನೆನಪಿನ ಶಕ್ತಿ ಎನ್ನುವುದು ನಮಗೆ ದೇವರು ಕೊಟ್ಟ ವರ. ಸಕಲ ಜೀವರಾಶಿಗಳಲ್ಲಿ ಪ್ರಾಣಿಗಳು ಹಾಗೂ ಮನುಷ್ಯರಿಗೆ ನೆನಪಿನ ಶಕ್ತಿ ಒಂದು ವರದಾನವಾಗಿ ಬಂದಿರುತ್ತದೆ. ಪ್ರಾಣಿಗಳಿಗಿಂತ ಹೆಚ್ಚು ಬುದ್ಧಿ ಶಕ್ತಿ ಮತ್ತು ನೆನಪಿನ ಶಕ್ತಿ ಮನುಷ್ಯರಿಗೆ ಇರುವುದು ಖಂಡಿತ ಆಶ್ಚರ್ಯಕರ.
ಹಾಗಾಗಿ ಮನುಷ್ಯ ಇಂದು ಎಲ್ಲಾ ಜೀವರಾಶಿಗಳಿಗಿಂತ ಎಲ್ಲಾ ವಿಚಾರದಲ್ಲೂ ತುಂಬಾ ಮುಂದೆ ಇದ್ದಾನೆ. ಆದರೂ ಕೂಡ ಕೆಲವೊಮ್ಮೆ ತನ್ನ ಬುದ್ಧಿ ಶಕ್ತಿಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯ ಆಗದೇ ಇರುವಂತಹ ವಾತಾವರಣ ನಿರ್ಮಾಣ ಆಗುತ್ತದೆ. ಇದಕ್ಕೆ ಕಾರಣ ಆತನ ಮನಸ್ಸಿನ ಸದ್ಯದ ಪರಿಸ್ಥಿತಿಯೂ ಆಗಿರಬಹುದು.
ಮರೆವು ಹೆಚ್ಚಾಗಲು ಕಾರಣಗಳು
ನಿದ್ರಾಹೀನತೆ
ಕೆಲವು ಔಷಧಿಗಳ ಅಡ್ಡ ಪರಿಣಾಮಗಳು
ಥೈರಾಯ್ಡ್ ಸಮಸ್ಯೆ
ಆಲ್ಕೋಹಾಲ್ ಸೇವನೆ
ಮಾನಸಿಕ ಒತ್ತಡ ಮತ್ತು ಖಿನ್ನತೆ
ಬೇಸರ ಹಾಗೂ ನಿರುತ್ಸಾಹ
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm