ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm