ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.
ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.
ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.
ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm