ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm