ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm