ಬ್ರೇಕಿಂಗ್ ನ್ಯೂಸ್
03-03-21 03:45 pm source: BOLDSKY ಡಾಕ್ಟರ್ಸ್ ನೋಟ್
ಪ್ರತಿಯೊಬ್ಬರ ಜೀವನಶೈಲಿಯ ಅಭ್ಯಾಸವು ಅವರ ದಿನಚರಿ ಚಟುವಟಿಕೆಗಳಿಂದ ರೂಪುಗೊಳ್ಳುತ್ತದೆ. ಆಯುರ್ವೇದದ ಪ್ರಕಾರ, ನಿಮ್ಮ ದಿನಚರಿಯು ನಿಮ್ಮ ಜೀವನ ವಿಧಾನಕ್ಕೆ ಸಾಕಷ್ಟು ವ್ಯತ್ಯಾಸವನ್ನುಂಟುಮಾಡುತ್ತದೆ.
ಸಣ್ಣಪುಟ್ಟ ಬದಲಾವಣೆ ಮಾಡುವುದರಿಂದ ಕೆಲವು ಸಮಯದವರೆಗೆ ಆರೋಗ್ಯ ಸಮಸ್ಯೆಗಳ ಬರದೇ ಇರದಂತೆ ನೋಡಿಕೊಳ್ಳಬಹುದು. ಅಂತಹ ಒಂದು ಅಭ್ಯಾಸವೆಂದರೆ ನೀರು ಕುಡಿಯುವುದು.
ನೀವು ದಿನವಿಡೀ ಎಷ್ಟು ಕುಡಿಯುತ್ತೀರಿ, ಮತ್ತು ವಿಶೇಷವಾಗಿ ಊಟದ ಸಮಯದಲ್ಲಿ. ಅನೇಕರು ತಮ್ಮ ಊಟವನ್ನು ನೀರಿನಿಂದ ಮುಗಿಸಲು ಇಷ್ಟಪಡುತ್ತಿದ್ದರೆ, ಅದನ್ನು ಮಾಡುವುದು ಸರಿಯಾದ ಕೆಲಸವೇ? ಈ ಎಲ್ಲಾ ಪ್ರಶ್ನೆಗಳಿಗೆ ಈ ಆಯುರ್ವೇದದ ಮೂಲಕ ಉತ್ತರ ನೀಡಲಿದ್ದೇವೆ.
ನೀರು ಕುಡಿಯಲು ಸರಿಯಾದ ಸಮಯ ಯಾವುದು?:
ಆಯುರ್ವೇದದ ಪ್ರಕಾರ, ಊಟಕ್ಕೆ ಮುಂಚಿತವಾಗಿ ನೀರು ಕುಡಿಯುವುದು ವೀಕ್ ನೆಸ್ ಗೆ ಕಾರಣವಾಗಬಹುದು. ಅದೇ ರೀತಿ ಊಟದ ನಂತರ ನೀರು ಕುಡಿಯುವುದರಿಂದ ಬೊಜ್ಜು ಉಂಟಾಗುತ್ತದೆ.

ಆದ್ದರಿಂದ, ನೀರು ಕುಡಿಯಲು ಉತ್ತಮ ಸಮಯ ಯಾವುದು?
ಊಟದ ಮಧ್ಯೆ ಒಂದೊಂದೇ ಸಿಪ್ ನೀರು ಕುಡಿಯುವುದು ಆರೋಗ್ಯಕರ ಅಭ್ಯಾಸವಾಗಿದೆ.

ಇದಕ್ಕೆ ಕಾರಣ ಇಲ್ಲಿದೆ:
ಇದು ಆಹಾರವನ್ನು ನಿಧಾನವಾಗಿ ಹೊಟ್ಟೆ ಸೇರಲು ಸಹಾಯ ಮಾಡುತ್ತದೆ, ಜೊತೆಗೆ ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಸುತ್ತದೆ.

ಹಾಗಾದ್ರೆ ಯಾವ ರೀತಿಯ ನೀರನ್ನು ಕುಡಿಯಬೇಕು?
ಉತ್ತಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ಯಾವಾಗಲೂ ಬೆಚ್ಚಗಿನ ನೀರನ್ನು ಊಟದೊಂದಿಗೆ ಕುಡಿಯಿರಿ. ಉತ್ತಮ ಜೀರ್ಣಕ್ರಿಯೆಗಾಗಿ, ನೀರಿನಲ್ಲಿ ಗಿಡಮೂಲಿಕೆಗಳ ಮಿಶ್ರಣವನ್ನು ಸಹ ಮಾಡಬಹುದು. ಕುದಿಯುವ ನೀರಿಗೆ ಒಣ ಶುಂಠಿ ಪುಡಿ, ವೆಟಿವರ್ ಬೇರುಗಳು, ಬಬೂಲ್ ಅಥವಾ ಸೋಂಪು ಬೀಜಗಳನ್ನು ಸೇರಿಸಿ.
This News Article Is A Copy Of BOLDSKY
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm