ಬ್ರೇಕಿಂಗ್ ನ್ಯೂಸ್
19-08-20 05:59 pm Headline Karnataka News Network ಡಾಕ್ಟರ್ಸ್ ನೋಟ್
ಮಧುಮೇಹ, ಥೈರಾಯ್್ಡಂಥ ಸಮಸ್ಯೆಗಳನ್ನು ಆಕ್ಯುಪಂಕ್ಚರ್ ಚಿಕಿತ್ಸೆ ಮೂಲಕ ನಿವಾರಿಸಬಹುದು ಎಂದು ನಗರದ ನೇಚರ್ ಕ್ಲಿನಿಕ್ನ ಡಾ. ಶ್ರಾವ್ಯಾ ಅರುಣ್ ಹೇಳಿದ್ದಾರೆ.
ಮಧುಮೇಹ ಒಮ್ಮೆ ಬಂದರೆ ಅದನ್ನು ಗುಣಪಡಿಸಲು ಸಾಧ್ಯವಿಲ್ಲ ಎಂದು ಮಾತುಗಳಿವೆ. ಆದರೆ, ಅದು ಸತ್ಯಕ್ಕೆ ದೂರವಾದ ವಿಚಾರ. ಅಂದಾಜು 8 ಸಾವಿರ ವರ್ಷ ಹಳೆಯ ಹಾಗೂ ನೋವಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿರುವ ಆಕ್ಯುಪಂಕ್ಚರ್ ಮೂಲಕ ಮಧುಮೇಹವನ್ನು ಗುಣಪಡಿಸಬಹುದಾಗಿದೆ ಎನ್ನುತ್ತಾರೆ ಆಕ್ಯುಪಂಕ್ಚರ್ ತಜ್ಞೆ ಶ್ರಾವ್ಯಾ ಅರುಣ್.
ನಮ್ಮ ದೇಹದಲ್ಲಿರುವ ಮೇದೋಜೀರಕ (ಪ್ಯಾಂಕ್ರಿಯಾಸ್) ಎಂಬ ಗ್ರಂಥಿಯು ಸರಿಯಾದ ಪ್ರಮಾಣದಲ್ಲಿ ಇನ್ಸುಲಿನ್ ಉತ್ಪಾದಿಸದಿದ್ದಾಗ ಅದನ್ನು ಮಧುಮೇಹ ಎಂದು ಕರೆಯಲಾಗುತ್ತದೆ. ಯಾವ ಕಾರಣಕ್ಕೆ ಇನ್ಸುಲಿನ್ ಉತ್ಪತ್ತಿಯಾಗುತ್ತಿಲ್ಲ ಎಂಬುದನ್ನು ಪತ್ತೆಹಚ್ಚಿ ಅದಕ್ಕೆ ಆಕ್ಯುಪಂಕ್ಚರ್ ಮೂಲಕ ಚಿಕಿತ್ಸೆ ನೀಡಿದರೆ ಸಮಸ್ಯೆ ಬಗೆಹರಿಸಬಹುದು ಎಂದಿದ್ದಾರೆ.
ಆಕ್ಯುಪಂಕ್ಚರ್ ಚಿಕಿತ್ಸಾ ವಿಧಾನ ಮೇದೋ ಜೀರಕವನ್ನು ಉದ್ದೀಪನಗೊಳಿಸಿ, ಹಾಮೋನ್ ಸಮತೋಲನಗೊಳಿಸಿ ಈ ಗ್ರಂಥಿಯಲ್ಲಿ ಮತ್ತೆ ಇನ್ಸುಲಿನ್ ಉತ್ಪಾದನೆಯಾಗುವಂತೆ ಮಾಡುತ್ತದೆ. ಇದರಿಂದ ಮಧುಮೇಹ ಸಾಮಾನ್ಯ ಸ್ಥಿತಿಗೆ ತಲುಪುತ್ತದೆ ಎಂದು ಹೇಳಿದ ಡಾ. ಶ್ರಾವ್ಯಾ, ಒಮ್ಮೆ ಸಾಮಾನ್ಯ ಸ್ಥಿತಿಗೆ ತಲುಪಿದ ಬಳಿಕ ಮಧುಮೇಹ ಮರುಕಳಿಸುವುದಿಲ್ಲ ಎಂದು ಶ್ರಾವ್ಯಾ ಅರುಣ್ ತಿಳಿಸಿದ್ದಾರೆ.
ಹಲವು ಕಾಯಿಲೆಗಳಿಗೆ ಸಿಗಲಿದೆ ಪರಿಹಾರ
ಮಧುಮೇಹ ಮಾತ್ರವಲ್ಲದೆ, ಥೈರಾಯ್್ಡ ಸಂದಿವಾತ, ರಕ್ತದೊತ್ತಡ, ತಲೆಶೂಲೆ, ಕತ್ತು- ಬೆನ್ನು ಹಾಗೂ ಮಂಡಿನೋವು, ಗ್ಯಾಸ್ಟ್ರಿಕ್, ಸಯಾಟಿಕಾ, ತಲೆಭಾರ, ವಾಂತಿ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಚರ್ಮಕ್ಕೆ ಸಂಬಂಧಿಸಿದ ಅಲರ್ಜಿಗಳು, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳು, ಮುಟ್ಟಿನ ಸಮಸ್ಯೆಗಳನ್ನೂ ಕೂಡ ಆಕ್ಯುಪಂಕ್ಚರ್ ಮೂಲಕ ನಿವಾರಿಸಬಹುದು ಎನ್ನುತ್ತಾರೆ ಶ್ರಾವ್ಯಾ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm