ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?
ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.
ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm