ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm