ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm