ಬ್ರೇಕಿಂಗ್ ನ್ಯೂಸ್
22-03-21 12:16 pm source: BOLDSKY ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಅಲೆ ಕಡಿಮೆಯಾಗುತ್ತಾ ಬಂದು ಜನ ಜೀವನ ಸಹಜ ಸ್ಥಿತಿಗೆ ಮರುಳುತ್ತಿತ್ತು, ಅಷ್ಟರಲ್ಲೇ ಕೊರೊನಾವೈರಸ್ ಎರಡನೇ ಅಲೆ ಶುರುವಾಗಿದೆ. ಹೊಸ ಕೊರೊನಾವೈರಸ್ 24 ಗಂಟೆಗಳಲ್ಲಿ 43,846 ಜನರಿಗೆ ತಗುಲುವ ಮೂಲಕ ಹೊಸ ದಾಖಲೆ ಬರೆದಿದೆ. ಪಂಜಾಬ್, ಮಹಾರಾಷ್ಟ್ರ,ಮಧ್ಯ ಪ್ರದೇಶ, ತಮಿಳು ನಾಡು, ಕೇರಳ ಈ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು,
ಬೆಂಗಳೂರಿನಲ್ಲಿ ಕೂಡ ಕೇಸ್ಗಳು ಹೆಚ್ಚಾಗುತ್ತಿರುವುದರಿಂದ ಜನರು ಮುನ್ನಚ್ಚರಿಕೆ ಕ್ರಮವಹಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಕೊರೊನಾ ಎರಡನೇ ಅಲೆಯ ಬಗ್ಗೆ ಹೇಳುತ್ತಾ ಪ್ರಧಾನಿ ಮೋದಿ' ' ಈ ಸಾಂಕ್ರಾಮಿಕ ರೋಗವನ್ನು ಈಗಲೇ ತಡೆಗಟ್ಟಬೇಕಾಗಿದೆ. ಇಲ್ಲದಿದ್ದರೆ ದೇಶದಾದ್ಯಂತ ಹರಡಬಹುದು. ಇದು ಹರಡುವುದನ್ನು ತಡೆಗಟ್ಟಲು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು' ಎಂದು ಹೇಳಿದ್ದಾರೆ.
ಏನು ಮಾಡಬಾರದು?

ಸರ್ಕಾರದ ಮಾರ್ಗಸೂಚಿ The Ministry of Personnel, Public Grievances and Pensions guide line)
ಸರ್ಕಾರ ಕಚೇರಿಗಳಿಗೆ ಪ್ರವೇಶ ಮಾಡುವ ಕಡೆ ಥರ್ಮಲ್ ಸ್ಕ್ಯಾನರ್ ಅಳವಡಿಸಬೇಕು. ಜ್ವರದ ಲಕ್ಷಣಗಳು ಕಂಡು ಬಂದರೆ ಅವರಿಗೆ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳುವಂತೆ ಸೂಚಿಸಲಾಗುವುದು. ಕೊರೊನಾ ಲಕ್ಷಣ ಕಂಡು ಬಂದರೆ ಕ್ವಾರೆಂಟೈನ್ಗೆ ಸೂಚಿಸಬಹುದು.

ಸಾಮಾಜಿಕ ಅಂತರ ಕಾಪಾಡುವುದು ಅವಶ್ಯಕ

ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುಷ್ ಇಲಾಖೆ ನೀಡಿದ ಮಾರ್ಗಸೂಚಿಗಳು
This News Article Is A Copy Of BOLDSKY
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm