ಬ್ರೇಕಿಂಗ್ ನ್ಯೂಸ್
22-04-21 09:22 pm source: BOLDSKY ಡಾಕ್ಟರ್ಸ್ ನೋಟ್
ಕೊರೋನಾ ಎಲ್ಲೆಡೆ ವೇಗವಾಗಿ ಹಬ್ಬುತ್ತಿದ್ದು, ಕೇಂದ್ರ ಸರ್ಕಾರ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಘೋಷಣೆ ಮಾಡಿದೆ.
ಈ ಕೋವಿಡ್ ಲಸಿಕೆ ಪಡೆಯಲು ಶನಿವಾರದಿಂದ ಅಂದರೆ ಏಪ್ರಿಲ್ 28ರಿಂದ ಕೋವಿನ್ ಪ್ಲಾಟ್ಫಾರ್ಮ್ನಲ್ಲಿ ನಾಗರಿಕರು ಹೆಸರು ನೋಂದಾವಣೆ ಮಾಡಿಕೊಳ್ಳಬಹುದು ಎಂದು ಸರ್ಕಾರ ತಿಳಿಸಿದೆ. ಹಾಗಾದರೆ ಕೋವಿಡ್ ಲಸಿಕೆ ಪಡೆಯಲು ನಾವು ಮಾಡಬೇಕಾಗಿರುವುದು ಏನು ಎಂಬುದನ್ನು ಈ ಲೇಖನದಲ್ಲಿ ಹೇಳಿದ್ದೇವೆ.
ಕೋವಿಡ್ -19 ವ್ಯಾಕ್ಸಿನೇಷನ್ ಗೆ ಕೋ-ವಿನ್ ಅಪ್ಲಿಕೇಶನ್ನಲ್ಲಿ ಹೇಗೆ ನೋಂದಾಯಿಸಿಕೊಳ್ಳುವುದು ಎಂಬುದು ಇಲ್ಲಿದೆ:
1. CoWIN ನ cowin.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
2. 'ರಿಜಿಸ್ಟರ್ / ಸೈನ್ ಇನ್ ಯೂವರ್ ಸೆಲ್ಫ್' ಮೇಲೆ ಕ್ಲಿಕ್ ಮಾಡಿ.
3. ನಿಮ್ಮ 10 ಅಂಕಿಯ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಸಂಖ್ಯೆಯನ್ನು ನಮೂದಿಸಿ.
4. ನಂತರ, ನಿಮ್ಮ ಮೊಬೈಲ್ಗೆ ಒಂದು ಒಟಿಪಿಯನ್ನು ಪಡೆಯುತ್ತೀರಿ. ಆ ಒಟಿಪಿಯನ್ನು ನಮೂದಿಸಿ.
5. ನೋಂದಾಯಿಸಿದ ನಂತರ, ನಿಮಗೆ ಬೇಕಾಗಿರುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ.
ಕೋವಿಡ್ -19 ವ್ಯಾಕ್ಸಿನೇಷನ್ ಪೂರ್ಣಗೊಂಡ ನಂತರ, ನೀವು ರೆಫರೆನ್ಸ್ ಐಡಿಯನ್ನು ಪಡೆಯುತ್ತೀರಿ, ಅದರ ಮೂಲಕ ನಿಮ್ಮ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಪಡೆಯಬಹುದು.
ನೋಂದಣಿಗೆ ಅಗತ್ಯವಿರುವ ದಾಖಲೆಗಳು:
ನೀವು ಈ ಕೆಳಗಿನ ಯಾವುದೇ ಗುರುತಿನ ಚೀಟಿಯನ್ನು ಹೊಂದಿರಬಹುದು.

ಆರೋಗ್ಯ ಸೇತು ಆಯಪ್ ಮೂಲಕ ನೋಂದಣಿ ಪ್ರಕ್ರಿಯೆ ಹೇಗೆ ಮಾಡುವುದು?:
ಪ್ರತಿ ನಾಗರಿಕನು ಲಸಿಕೆಯ ಎರಡು ಶಾಟ್ ಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕೋವಾಕ್ಸಿನ್ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 42 ದಿನಗಳ ನಡುವೆ ತೆಗೆದುಕೊಳ್ಳಬೇಕು ಎಂದು ಕೋವಿನ್ ಪೋರ್ಟಲ್ ಹೇಳುತ್ತದೆ. ಕೋವಿಶೀಲ್ಡ್ನ ಎರಡನೇ ಡೋಸ್ ಅನ್ನು ಮೊದಲ ಡೋಸ್ ನಂತರ 28 ದಿನಗಳಿಂದ 56 ದಿನಗಳವರೆಗೆ ತೆಗೆದುಕೊಳ್ಳಬೇಕು.
This News Article Is A Copy Of BOLDSKY
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm