ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm