ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm