ಬ್ರೇಕಿಂಗ್ ನ್ಯೂಸ್
06-05-21 01:14 pm Reena TK, BoldSky Kannada ಡಾಕ್ಟರ್ಸ್ ನೋಟ್
ಭಾರತದಲ್ಲಿ ಒಂದು ಕಡೆ ಕೊರೊನಾ ಆರ್ಭಟ ಹೆಚ್ಚಾಗುತ್ತಿದೆ. ಆದರೆ ಈಗೀನ ಪರಿಸ್ಥಿತಿ ನೋಡಿದಾಗ ಲಸಿಕೆ ಪಡೆದವರ ಮೇಲೆ ಕೊರೊನಾ ಅಷ್ಟೇನು ಬೀರುತ್ತಿಲ್ಲ, ಲಸಿಕೆ ಪಡೆದ ಬಳಿಕ ಕೆಲವರಿಗೆ ಕೊರೊನಾ ಪಾಸಿಟಿವ್ ಬರುತ್ತಾ ಇದೆಯಾದರೂ ಪ್ಲಸ್ ಪಾಯಿಂಟ್ ಅಂದ್ರೆ ವ್ಯಾಕ್ಸಿನ್ ಪಡೆದವರು ಬೇಗನೆ ಚೇತರಿಸಿಕೊಳ್ಳುತ್ತಿದ್ದಾರೆ. ಈ ಕಾರಣದಿಂದಾಗಿ ಜನರು ವ್ಯಾಕ್ಸಿನ್ ಪಡೆಯಲು ತುಂಬಾ ಉತ್ಸಾಹ ತೋರುತ್ತಿದ್ದಾರೆ
ಲಸಿಕೆ ಹಾಕಿದರೆ ಕೊರೊನಾದಿಂದ ಪಾರಾಗಬಹುದು, ಆದರೆ ಲಸಿಕೆ ಹಾಕುವುದಾದರೆ ನೀವು ಕೆಲವೊಂದು ಕ್ರಮ ಅನುಸರಿಸಿದರೆ ಕೋವಿಡ್ 19 ಲಸಿಕೆ ಮತ್ತಷ್ಟು ಪರಿಣಾಮಕಾರಿಯಾಗಿರುತ್ತದೆ. ಕೊರೊನಾ ಲಸಿಕೆ ಪಡೆಯುವುದಕ್ಕೆ ಮುನ್ನ ನೂವು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಹೇಳಲಾಗಿದೆ ನೋಡಿ:

1. ನಿದ್ದೆ
ಲಸಿಕೆ ಪಡೆಯುವ ಮುನ್ನ ಚೆನ್ನಾಗಿ ನಿದ್ದೆ ಮಾಡಿ. ಒಳ್ಳೆಯ ನಿದ್ದೆ ದೇಹದಲ್ಲಿ ಪ್ರತಿಕಾಯ ವ್ಯವಸ್ಥೆ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ ಎಂದು ವಿಜ್ಞಾನ ಹೇಳುತ್ತದೆ, ಇದರಿಂದಾಗಿ ಲಸಿಕೆ ದೇಹದಲ್ಲಿ ಒಳ್ಳೆಯ ಪರಿಣಾಮ ಬೀರುವುದು.

2. ಚೆನ್ನಾಗಿ ನೀರು ಕುಡಿಯಿರಿ.
ಬಿಸಿ ಬಿಸಿ ನೀರನ್ನು ತೆಗೆದುಕೊಳ್ಳಿ. ನೀರು ಜೊತೆಗೆ ಸೂಪ್ ಕೂಡ ಒಳ್ಳೆಯದೇ. ಇವೆಲ್ಲಾ ದೇಹದಲ್ಲಿ ನಿರಿನಂಶ ಕಾಪಾಡುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ.

3. ಸತುವಿನ ಸಪ್ಲಿಮೆಂಟ್ ತೆಗೆದುಕೊಳ್ಳಿ ಹಾಗೂ ಸತುವಿನಂಶವಿರುವ ಆಹಾರ ಸೇವಿಸಿ.
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm