ಬ್ರೇಕಿಂಗ್ ನ್ಯೂಸ್
12-05-21 10:53 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ ಮೊದಲನೇ ಅಲೆಯಲ್ಲಿ ಮಾಸ್ಕ್ ಧರಿಸಿ ಕೊರೊನಾ ವೈರಸ್ ತಡೆಗಟ್ಟಿ ಎಂಬ ಸಂದೇಶ ನೀಡಲಾಗುತ್ತು. ಆ ಸಮಯದಲ್ಲಿ ಕೆಲವರು N95, ಸರ್ಜಿಕಲ್ ಮಾಸ್ಕ್ ಧರಿಸಲಾರಂಭಿಸಿದಾಗ ಇದರಿಂದಾಗಿ ಆರೋಗ್ಯ ಸಿಬ್ಬಂದಿಗೆ ಮಾಸ್ಕ್ ಕೊರತೆ ಉಂಟಾಗುವುದೆಮದು ಅರಿತು ಜನರಿಗೆ ಬಟ್ಟೆ ಮಾಸ್ಕ್ ಬಳಸುವಂತೆ ಸಲಹೆ ನೀಡಿತ್ತು. ಕೊರೊನಾ ಸೋಂಕಿತರನ್ನು ಆರೈಕೆ ಮಾಡುವವರು ಸರ್ಜಿಕಲ್ ಮಾಸ್ಕ್ ಧರಿಸಿ ಆರೈಕೆ ಮಾಡುವಂತೆ ಆರೋಗ್ಯ ಇಲಾಖೆ ಮಾರ್ಗದರ್ಶನ ನೀಡಿತ್ತು.
ಕೊರೊನಾವೈರಸ್ ಎರಡನೇ ಅಲೆ ವೇಗವಾಗಿ ಹಬ್ಬುತ್ತಿರುವುದರಿಂದ ಇದಕ್ಕೆ ಕಡಿವಾಣ ಹಾಕಲು ಜನರು ಮೊದಲಿಗಿಂತ ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಾಗಿದೆ. ಮಾಸ್ಕ್ ಧರಿಸುವುದು, ಕೈಗಳಿಗೆ ಸ್ಯಾನಿಟೈಸರ್ ಹಾಕುವುದು ಹಾಗೂ ಹೊರಗಡೆ ಹೋದಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕೊರೊನಾವೈರಸ್ ತಡೆಗಟ್ಟುವ ಪ್ರಮುಖ ಮಾರ್ಗಗಳಾಗಿವೆ. ಮಾಸ್ಕ್ ಅನ್ನು ಧರಿಸುವಾಗ ಡಬಲ್ ಮಾಸ್ಕ್ ಧರಿಸಿದರೆ ಮತ್ತಷ್ಟು ಒಳ್ಳೆಯದು. ಡಬಲ್ ಮಾಸ್ಕ್ ಧರಿಸುವವರು ಕೆಲವೊಂದು ಅಂಶಗಳನ್ನು ತಿಳಿದಿರಬೇಕು. ಯಾವ ಬಗೆಯ ಮಾಸ್ಕ್ಗಳನ್ನು ಡಬಲ್ ಮಾಸ್ಕ್ ಆಗಿ ಬಳಸಬಾರದು? ಡಬಲ್ ಮಾಸ್ಕ್ ಹೇಗೆ ಧರಿಸಬೇಕು ಎಂಬುವುದರ ಬಗ್ಗೆ ಮಾಹಿತಿ ಇಲ್ಲಿದೆ. ಅಲ್ಲದೆ ಡಬಲ್ ಮಾಸ್ಕ್ ಧರಿಸುವವರು ಏನು ಮಾಡಬೇಕು, ಏನು ಮಾಡಬಾರದು ಎಂದು ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೇಳಿದೆ, ಬನ್ನಿ ಅವು ಏನೆಂದು ತಿಳಿಯೋಣ:

ಡಬಲ್ ಮಾಸ್ಕ್ ಧರಿಸುವುದರ ಪ್ರಯೋಜನಗಳು

ಏನು ಮಾಡಬೇಕು?

ಮಾಸ್ಕ್ ಮುಖಕ್ಕೆ ಸರಿಯಾಗಿ ಫಿಕ್ಸ್ ಆಗಿದೆ ಎಂದು ತಿಳಿಯುವುದು ಹೇಗೆ?
ಏನು ಮಾಡಬಾರದು?
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm