ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm