ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm