ಬ್ರೇಕಿಂಗ್ ನ್ಯೂಸ್
12-05-21 11:45 am Reena TK, BoldSky Kannada ಡಾಕ್ಟರ್ಸ್ ನೋಟ್
ಯಾರಲ್ಲಿ ನಿಯಂತ್ರಣಕ್ಕೆ ಬಾರದ ಮಧುಮೇಹ ಸಮಸ್ಯೆ ಇದೆಯೋ, ಯಾರು ತುಂಬಾ ಸಮಯದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೋ ಅಂಥ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಕಂಡು ಬರುತ್ತಿದ್ದು ಇದಕ್ಕೆ ಸೂಕ್ತ ಚಿಕಿತ್ಸೆ ಸಿಗದಿದ್ದರೆ ಮಾರಣಾಂತಿಕವಾಗಬಹುದು ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚಿಸಿದೆ.
ಈ ರೀತಿಯ ಸಮಸ್ಯೆ ಯಾರು ಗಂಭೀರ ಕಾಯಿಲೆ ಉಂಟಾಗಿ ವಾಯುವಲ್ಲಿನ ರೋಗಕಾರಕ ವಿರುದ್ಧ ಹೋರಾಡುವ ಸಾಮರ್ಥ್ಯ ಕಳೆದುಕೊಂಡಿರುತ್ತಾರೋ ಅವರಲ್ಲಿ ಕಂಡು ಬರುತ್ತಿದೆ.
ಬ್ಲ್ಯಾಕ್ ಫಂಗಸ್ ಉಂಟಾದರೆ ವ್ಯಕ್ತಿಯ ಶ್ವಾಸಕೋಶಕ್ಕೆ ಹಾನಿಯುಂಟಾಗುವುದು, ಇದರಿಂದಾಗಿ ಸೋಂಕಿತ ವ್ಯಕ್ತಿ ಸ್ಥಿತಿ ಮತ್ತಷ್ಟು ಗಂಭೀರವಾಗುವುದು ಎಂದು ಐಸಿಎಂಆರ್ (Indian Council of Medical Research) ಎಂದು ಆಧಾರ ಸಹಿತ ಹೇಳಿದೆ.

ಬ್ಲ್ಯಾಕ್ ಫಂಗಸ್ನ ಲಕ್ಷಣಗಳಿವು

ಯಾವಾಗ ಬ್ಲ್ಯಾಕ್ ಫಂಗಸ್ ಇರಬಹುದು ಎಂದು ಸಂಶಯಿಸಬೇಕು?
ಯಾವಾಗ ಕೋವಿಡ್ 19 ಸೋಂಕಿತರಿಗೆ ಮಧುಮೇಹದ ಸಮಸ್ಯೆ ಇರುತ್ತದೋ ಅಥವಾ ರೋಗ ನಿರೋಧಕ ಶಕ್ತಿ ಸಂಪೂರ್ಣ ಕುಂದಿರುವವರಲ್ಲಿ ತಲೆನೋವು, ಮೂಗು ಕಟ್ಟುವುದು, ಮೂಗಿನಲ್ಲಿ ರಕ್ತ, ದವಡೆಯಲ್ಲಿ ನೋವು, ಒಂದು ಭಾಗ ಕೆನ್ನೆಯಲ್ಲಿ ನೋವು, ಊತ, ಮರಗಟ್ಟಿದ ಅನುಭವ, ಮೂಗಿನ ತುದಿಯಲ್ಲಿ ಕಪ್ಪುಬಣ್ಣ ಇವೆಲ್ಲಾ ಮ್ಯೂಕೋರ್ಮೈಕೋಸಿಸ್ ಆಗಿರಬಹುದು.

ಮ್ಯೂಕೋರ್ಮೈಕೋಸಿಸ್ ಅಪಾಯಗಳು
ಸ್ಟಿರಾಯ್ಡ್ ನೀಡಿ ಮಧುಮೇಹ ಹಾಗೂ ಇಮ್ಯೂನೋಸಪ್ರೆಸ್ಸೆನ್ ಕಂಟ್ರೋಲ್ ಮಾಡೋಕೆ ಆಗಲ್ಲ ಅಲ್ಲದೆ ತುಂಬಾ ಸಮಯ ಐಸಿಯುವಿನಲ್ಲಿ ಇರಬೇಕಾಗುವುದು.

ಮ್ಯೂಕೋರ್ಮೈಕೋಸಿಸ್ ತಡೆಗಟ್ಟುವುದು ಹೇಗೆ?
ಈ ಸಮಸ್ಯೆಯನ್ನು ಮಧುಮೇಹ ನಿಯಂತ್ರಿಸುವ ಮೂಲಕ, ಸ್ಟಿರಾಯ್ಡ್ ಕಡಿಮೆ ತೆಗೆದುಕೊಳ್ಳುವ ಮೂಲಕ, ಇಮ್ಯೂನೋಮೋಡ್ಯೂಲೇಟಿಂಗ್ ಡ್ರಗ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸುವ ಮೂಲಕ ತಡೆಗಟ್ಟಬಹುದು.

ಏನು ಮಾಡಬೇಕು?

ಏನು ಮಾಡಬಾರದು?
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm