ಬ್ರೇಕಿಂಗ್ ನ್ಯೂಸ್
17-05-21 05:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಒಂದು ಕಡೆ ಕೊರೊನಾ 2 ಅಲೆಯ ಆರ್ಭಟ, ಮತ್ತೊಂದೆಡೆ ಕೊರೊನಾ ಲಸಿಕೆಯ ಕೊರತೆ ಜನರನ್ನು ಆತಂಕಕ್ಕೆ ದೂಡಿದೆ. ತಜ್ಞರೇ ಹೇಳಿರುವಂತೆ ಕೊರೊನಾ ಗೆಲ್ಲಲು ಎಲ್ಲರು ಕೊರೊನಾ ಲಸಿಕೆ ಪಡೆದುಕೊಳ್ಳುವಂತಾಗಬಹುದು. ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.
ಆದರೆ ಲಸಿಕೆಗಾಗಿ ಬಂದವರಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ, ಇದು ಸರ್ಕಾರದ ಮೇಲೆ ಒತ್ತಡ ಬೀರಿದರೆ ಜನರಲ್ಲಿ ಎಲ್ಲರಿಗೆ ಸಿಗುವಂತೆ ಕೊರೊನಾ ಲಸಿಕೆ ಯಾವಾಗ ಲಭ್ಯವಾಗುವುದು ಎಂಬ ಪ್ರಶ್ನೆ ಮೂಡಿತ್ತು. ಈಗ ಅದಕ್ಕೆ ಉತ್ತರವಾಗಿ ಅಹ್ಮದಾಬಾದ್ನ ಜೈಡಸ್ ಕ್ಯಾಡಿಲಾ ಕಂಪನಿ ಭರವಸೆಯನ್ನು ಮೂಡಿಸಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಉತ್ಯಾದನೆಯಲ್ಲಿ 2ನೇ ದೊಡ್ಡ ಕಂಪನಿ
ನೋವೆಲ್ ಕೊರೊನಾ ವೈರಸ್ ವಿರುದ್ಧ ಲಸಿಕೆ ಉತ್ಪಾದನೆಯಲ್ಲಿ ಕೊವಾಕ್ಸಿನ್ ಉತ್ಪಾದನೆಯ ಭಾರತ್ ಬಯೋಟೆಕ್ ಮೊದಲ ಸ್ಥಾನದಲ್ಲಿದ್ದರೆ ಜೈಕೋವಿ-ಡಿ ಲಸಿಕೆ ಉತ್ಪಾದನೆ ಜೈಡಸ್ ಕ್ಯಾಡಿಲಾ 2ನೇ ಸ್ಥಾನದಲ್ಲಿದೆ.

ಜೈಕೋವಿ-ಡಿ 3 ಡೋಸ್ನ ಲಸಿಕೆಯಾಗಿದೆ
ಕೊವಾಕ್ಸಿನ್ , ಕೋವಿಶೀಲ್ಡ್ ಎರಡು ಡೋಸ್ನ ಲಸಿಕೆಯಾದರೆ ಜೈಕೋವಿ-ಡಿ ಮೂರು ಡೋಸ್ನ ಲಸಿಕೆಯಾಗಿದೆ. ಈ ಲಸಿಕೆಯ ಟ್ರಯಲ್ನಲ್ಲಿ 12-17ವರ್ಷ ಒಳಗಿನ ಮಕ್ಕಳನ್ನು ಸಹ ಒಳಪಡಿಸಿದೆ.

ವರ್ಷದಲ್ಲಿ 24 ಕೋಟಿ ಲಸಿಕೆ ಉತ್ಪಾದಿಸಲಿರುವ ಜೈಕೋವಿ-ಡಿ
ಈ ಲಸಿಕೆ ನೀಡಲು ಅನುಮತಿ ದೊರೆತ ಕೂಡಲೇ ಜೂನ್ನಲ್ಲಿ ಲಭ್ಯವಾಗಲಿದ್ದು ಈ ವರ್ಷ 240 ಮಿಲಿಯನ್ ಅಂದ್ರೆ 24 ಕೋಟಿ ಲಸಿಕೆ ಉತ್ಪಾದನೆಯ ಗುರಿಯನ್ನು ಹೊಂದಿದೆ. ಈ ಲಸಿಕೆಯನ್ನು ಇದುವರೆಗೆ ಸ್ವಯಂಪ್ರೇರೀತರಾಗಿ ಬಂದಿರುವ 28,000 ಜನರ ಮೇಲೆ ಪ್ರಯೋಗಿಸಲಾಗಿದೆ. ಆದ್ದರಿಂದ ಈ ಲಸಿಕೆಯ ಟ್ರಯಲ್ ನಲ್ಲಿ ಒಳಪಟ್ಟವರ ಸಂಖ್ಯೆ ಇತರ ವ್ಯಾಕ್ಸಿನ್ ಟ್ರಯಲ್ ಸಂಖ್ಯೆಗಿಂತ ಅಧಿಕವಿದೆ.

ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ZyCoV-D ಒಂದು DNA ವ್ಯಾಕ್ಸಿನ್ ಆಗಿದ್ದು, ಇದು ಕೊರೊನಾವೈರಸ್ ದೇಹ ಒಳ ಪ್ರವೇಶಿಸಲು ಕಾರಣವಾಗುವ ವೈರಲ್ ಮೆಂಬರೇನ್ ಪ್ರೋಟೀನ್ ವಿರುದ್ಧ ಹೋರಾಡುತ್ತದೆ. ಇದು ಪ್ಲಾಸ್ಮಿಡ್ ಡಿಎನ್ಎ ಆಧಾರಿತ ಲಸಿಕೆಯಾಗಿದ್ದು ಇದರಲ್ಲಿ ಸರ್ಕ್ಯೂಲರ್ ಮತ್ತು ಎಕ್ಸ್ಟ್ರಾಕ್ರೋಮೋಸೋಮಲ್ ಬ್ಯಾಕ್ಟಿರಿಯಾ ಡಿಎನ್ಎ ಬಳಸಿ ತಯಾರಿಸಲಾಗಿದೆ.
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm