ಬ್ರೇಕಿಂಗ್ ನ್ಯೂಸ್
17-05-21 05:53 pm Reena TK, BoldSky Kannada ಡಾಕ್ಟರ್ಸ್ ನೋಟ್
ಒಂದು ಕಡೆ ಕೊರೊನಾ 2 ಅಲೆಯ ಆರ್ಭಟ, ಮತ್ತೊಂದೆಡೆ ಕೊರೊನಾ ಲಸಿಕೆಯ ಕೊರತೆ ಜನರನ್ನು ಆತಂಕಕ್ಕೆ ದೂಡಿದೆ. ತಜ್ಞರೇ ಹೇಳಿರುವಂತೆ ಕೊರೊನಾ ಗೆಲ್ಲಲು ಎಲ್ಲರು ಕೊರೊನಾ ಲಸಿಕೆ ಪಡೆದುಕೊಳ್ಳುವಂತಾಗಬಹುದು. ಸರ್ಕಾರವು 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಪಡೆಯುವಂತೆ ಸೂಚಿಸಿದೆ.
ಆದರೆ ಲಸಿಕೆಗಾಗಿ ಬಂದವರಿಗೆ ಕೊರೊನಾ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ, ಇದು ಸರ್ಕಾರದ ಮೇಲೆ ಒತ್ತಡ ಬೀರಿದರೆ ಜನರಲ್ಲಿ ಎಲ್ಲರಿಗೆ ಸಿಗುವಂತೆ ಕೊರೊನಾ ಲಸಿಕೆ ಯಾವಾಗ ಲಭ್ಯವಾಗುವುದು ಎಂಬ ಪ್ರಶ್ನೆ ಮೂಡಿತ್ತು. ಈಗ ಅದಕ್ಕೆ ಉತ್ತರವಾಗಿ ಅಹ್ಮದಾಬಾದ್ನ ಜೈಡಸ್ ಕ್ಯಾಡಿಲಾ ಕಂಪನಿ ಭರವಸೆಯನ್ನು ಮೂಡಿಸಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಉತ್ಯಾದನೆಯಲ್ಲಿ 2ನೇ ದೊಡ್ಡ ಕಂಪನಿ
ನೋವೆಲ್ ಕೊರೊನಾ ವೈರಸ್ ವಿರುದ್ಧ ಲಸಿಕೆ ಉತ್ಪಾದನೆಯಲ್ಲಿ ಕೊವಾಕ್ಸಿನ್ ಉತ್ಪಾದನೆಯ ಭಾರತ್ ಬಯೋಟೆಕ್ ಮೊದಲ ಸ್ಥಾನದಲ್ಲಿದ್ದರೆ ಜೈಕೋವಿ-ಡಿ ಲಸಿಕೆ ಉತ್ಪಾದನೆ ಜೈಡಸ್ ಕ್ಯಾಡಿಲಾ 2ನೇ ಸ್ಥಾನದಲ್ಲಿದೆ.

ಜೈಕೋವಿ-ಡಿ 3 ಡೋಸ್ನ ಲಸಿಕೆಯಾಗಿದೆ
ಕೊವಾಕ್ಸಿನ್ , ಕೋವಿಶೀಲ್ಡ್ ಎರಡು ಡೋಸ್ನ ಲಸಿಕೆಯಾದರೆ ಜೈಕೋವಿ-ಡಿ ಮೂರು ಡೋಸ್ನ ಲಸಿಕೆಯಾಗಿದೆ. ಈ ಲಸಿಕೆಯ ಟ್ರಯಲ್ನಲ್ಲಿ 12-17ವರ್ಷ ಒಳಗಿನ ಮಕ್ಕಳನ್ನು ಸಹ ಒಳಪಡಿಸಿದೆ.

ವರ್ಷದಲ್ಲಿ 24 ಕೋಟಿ ಲಸಿಕೆ ಉತ್ಪಾದಿಸಲಿರುವ ಜೈಕೋವಿ-ಡಿ
ಈ ಲಸಿಕೆ ನೀಡಲು ಅನುಮತಿ ದೊರೆತ ಕೂಡಲೇ ಜೂನ್ನಲ್ಲಿ ಲಭ್ಯವಾಗಲಿದ್ದು ಈ ವರ್ಷ 240 ಮಿಲಿಯನ್ ಅಂದ್ರೆ 24 ಕೋಟಿ ಲಸಿಕೆ ಉತ್ಪಾದನೆಯ ಗುರಿಯನ್ನು ಹೊಂದಿದೆ. ಈ ಲಸಿಕೆಯನ್ನು ಇದುವರೆಗೆ ಸ್ವಯಂಪ್ರೇರೀತರಾಗಿ ಬಂದಿರುವ 28,000 ಜನರ ಮೇಲೆ ಪ್ರಯೋಗಿಸಲಾಗಿದೆ. ಆದ್ದರಿಂದ ಈ ಲಸಿಕೆಯ ಟ್ರಯಲ್ ನಲ್ಲಿ ಒಳಪಟ್ಟವರ ಸಂಖ್ಯೆ ಇತರ ವ್ಯಾಕ್ಸಿನ್ ಟ್ರಯಲ್ ಸಂಖ್ಯೆಗಿಂತ ಅಧಿಕವಿದೆ.

ಇದು ಹೇಗೆ ಕಾರ್ಯನಿರ್ವಹಿಸುತ್ತದೆ?
ZyCoV-D ಒಂದು DNA ವ್ಯಾಕ್ಸಿನ್ ಆಗಿದ್ದು, ಇದು ಕೊರೊನಾವೈರಸ್ ದೇಹ ಒಳ ಪ್ರವೇಶಿಸಲು ಕಾರಣವಾಗುವ ವೈರಲ್ ಮೆಂಬರೇನ್ ಪ್ರೋಟೀನ್ ವಿರುದ್ಧ ಹೋರಾಡುತ್ತದೆ. ಇದು ಪ್ಲಾಸ್ಮಿಡ್ ಡಿಎನ್ಎ ಆಧಾರಿತ ಲಸಿಕೆಯಾಗಿದ್ದು ಇದರಲ್ಲಿ ಸರ್ಕ್ಯೂಲರ್ ಮತ್ತು ಎಕ್ಸ್ಟ್ರಾಕ್ರೋಮೋಸೋಮಲ್ ಬ್ಯಾಕ್ಟಿರಿಯಾ ಡಿಎನ್ಎ ಬಳಸಿ ತಯಾರಿಸಲಾಗಿದೆ.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm