ಬ್ರೇಕಿಂಗ್ ನ್ಯೂಸ್
19-05-21 10:46 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ 2ನೇ ಅಲ್ಲಲ್ಲಿ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ತುಂಬಾ ಅಧಿಕವಾಗಿದೆ. ಈ ಕೊರೊನಾವೈರಸ್ ಒಬ್ಬೊಬ್ಬರಲ್ಲಿ ಒಂದೊಂದು ಲಕ್ಷಣ ತೋರುತ್ತಿದೆ. ಲಕ್ಷಣಗಳನ್ನು ಮೊದಲೇ ಗುರುತಿಸಿ, ಬೇಗನೆ ಗುರುತಿಸಿದರೆ ರೋಗ ಸ್ಥಿತಿ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕೊರೊನಾವೈರಸ್ ದಿನಗಳು ಕಳೆದಂತೆ ಹೊಸ ಬಗೆಯ ಲಕ್ಷಣಗಳು ಕಂಡು ಬರುತ್ತಿವೆ. ಇದೀಗ ತಜ್ಞರು ಈ ರೂಪಾಂತರಿ ಕೊರೊನಾ ವೈರಸ್ನ ಹೊಸ ಲಕ್ಷಣಗಳ ಬಗ್ಗೆ ಹೇಳಿದ್ದಾರೆ. ಆ ಲಕ್ಷಣಗಳೇನು ಎಂಬುವುದನ್ನು ನೋಡೋಣ ಬನ್ನಿ:
ಕೋವಿಡ್ ಡಂಗ್ ಅಥವಾ ನಾಲಗೆ
ಬೆಂಗಳೂರಿನ ವೈದ್ಯರು ಕೊರೊನಾವೈರಸ್ ಬಗ್ಗೆ ಹೊಸ ಲಕ್ಷಣ ತಿಳಿಸಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ನ ಸದಸ್ಯರಾಗಿರುವ ಡಾ. ಜಿಬಿ ಸತ್ತೂರ್ ಹೇಳುವ ಪ್ರಕಾರ 55 ವರ್ಷದ ವ್ಯಕ್ತಿಯೊಬ್ಬರು ಬಾಯಿ ತುಂಬಾ ಒಣಗುತ್ತಿದೆ ಎಂದು ಹೇಳಿ ಬಂದಿದ್ದರು. ನಂತರ ಆ ರೋಗಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂತು.

ಜ್ವರವಿಲ್ಲ, ಬಾಯಿ ಒಣಗುವುದು
ಆ ವ್ಯಕ್ತಿಯ ಸಕ್ಕರೆಯಂಶ ಪರೀಕ್ಷಿಸಿದಾಗ ನಾರ್ಮಲ್ ಆಗಿತ್ತು. ESR ( erythrocyte sedimentation rate) ಅಧಿಕವಿತ್ತು. ಆದರೆ ಜ್ವರವಿರಲಿಲ್ಲ, ತುಂಬಾ ಸುಸ್ತು ಇತ್ತು. ಇದು ಕೋವಿಡ್ನ ಲಕ್ಷಣವಿರಬಹುದೇ ಎಂದು ಪರೀಕ್ಷಿಸಿದಾಗ ಸೋಂಕು ಇರುವುದಾಗಿ ದೃಢಪಟ್ಟಿತ್ತು.
ಕೋವಿಡ್ ಟಂಗ್ ಆದರೆ ಕಂಡು ಬರುವ ಲಕ್ಷಣಗಳು
ನಾಲಗೆಯಲ್ಲಿ ತುರಿಕೆ, ಒಂಥರಾ ನೋವು ಬಾಯಿ ತುಂಬಾ ಒಣಗುವುದು ಹಾಗೂ ಬಾಯಿಯಲ್ಲಿ ಗುಳ್ಳೆಗಳು ಕಂಡು ಬರಬಹುದು. ಅಲ್ಲದೆ ಜ್ವರವಿಲ್ಲದಿದ್ದರೂ ತುಂಬಾ ಸುಸ್ತು ಇರುತ್ತದೆ.
ಆದ್ದರಿಂದ ನಾಲಗೆ ತುಂಬಾ ಒಣಗಿದ ಅನುಭವ ಆಗಿದ್ದರೆ ನಿರ್ಲಕ್ಷ್ಯ ಮಾಡದೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಕೊರೊನಾ ಸೋಂಕಿನ ಲಕ್ಷಣಗಳು
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm