ಬ್ರೇಕಿಂಗ್ ನ್ಯೂಸ್
19-05-21 10:46 am Reena TK, BoldSky Kannada ಡಾಕ್ಟರ್ಸ್ ನೋಟ್
ಕೊರೊನಾವೈರಸ್ 2ನೇ ಅಲ್ಲಲ್ಲಿ ವೈರಸ್ ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುತ್ತಿರುವುದರಿಂದ ಸೋಂಕಿತರ ಸಂಖ್ಯೆ ತುಂಬಾ ಅಧಿಕವಾಗಿದೆ. ಈ ಕೊರೊನಾವೈರಸ್ ಒಬ್ಬೊಬ್ಬರಲ್ಲಿ ಒಂದೊಂದು ಲಕ್ಷಣ ತೋರುತ್ತಿದೆ. ಲಕ್ಷಣಗಳನ್ನು ಮೊದಲೇ ಗುರುತಿಸಿ, ಬೇಗನೆ ಗುರುತಿಸಿದರೆ ರೋಗ ಸ್ಥಿತಿ ಗಂಭೀರವಾಗುವುದನ್ನು ತಡೆಗಟ್ಟಬಹುದು.
ಕೊರೊನಾವೈರಸ್ ದಿನಗಳು ಕಳೆದಂತೆ ಹೊಸ ಬಗೆಯ ಲಕ್ಷಣಗಳು ಕಂಡು ಬರುತ್ತಿವೆ. ಇದೀಗ ತಜ್ಞರು ಈ ರೂಪಾಂತರಿ ಕೊರೊನಾ ವೈರಸ್ನ ಹೊಸ ಲಕ್ಷಣಗಳ ಬಗ್ಗೆ ಹೇಳಿದ್ದಾರೆ. ಆ ಲಕ್ಷಣಗಳೇನು ಎಂಬುವುದನ್ನು ನೋಡೋಣ ಬನ್ನಿ:
ಕೋವಿಡ್ ಡಂಗ್ ಅಥವಾ ನಾಲಗೆ
ಬೆಂಗಳೂರಿನ ವೈದ್ಯರು ಕೊರೊನಾವೈರಸ್ ಬಗ್ಗೆ ಹೊಸ ಲಕ್ಷಣ ತಿಳಿಸಿದ್ದಾರೆ. ಕೋವಿಡ್ ಟಾಸ್ಕ್ ಪೋರ್ಸ್ನ ಸದಸ್ಯರಾಗಿರುವ ಡಾ. ಜಿಬಿ ಸತ್ತೂರ್ ಹೇಳುವ ಪ್ರಕಾರ 55 ವರ್ಷದ ವ್ಯಕ್ತಿಯೊಬ್ಬರು ಬಾಯಿ ತುಂಬಾ ಒಣಗುತ್ತಿದೆ ಎಂದು ಹೇಳಿ ಬಂದಿದ್ದರು. ನಂತರ ಆ ರೋಗಿಯನ್ನು ಪರೀಕ್ಷಿಸಿದಾಗ ಕೋವಿಡ್ 19 ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂತು.

ಜ್ವರವಿಲ್ಲ, ಬಾಯಿ ಒಣಗುವುದು
ಆ ವ್ಯಕ್ತಿಯ ಸಕ್ಕರೆಯಂಶ ಪರೀಕ್ಷಿಸಿದಾಗ ನಾರ್ಮಲ್ ಆಗಿತ್ತು. ESR ( erythrocyte sedimentation rate) ಅಧಿಕವಿತ್ತು. ಆದರೆ ಜ್ವರವಿರಲಿಲ್ಲ, ತುಂಬಾ ಸುಸ್ತು ಇತ್ತು. ಇದು ಕೋವಿಡ್ನ ಲಕ್ಷಣವಿರಬಹುದೇ ಎಂದು ಪರೀಕ್ಷಿಸಿದಾಗ ಸೋಂಕು ಇರುವುದಾಗಿ ದೃಢಪಟ್ಟಿತ್ತು.
ಕೋವಿಡ್ ಟಂಗ್ ಆದರೆ ಕಂಡು ಬರುವ ಲಕ್ಷಣಗಳು
ನಾಲಗೆಯಲ್ಲಿ ತುರಿಕೆ, ಒಂಥರಾ ನೋವು ಬಾಯಿ ತುಂಬಾ ಒಣಗುವುದು ಹಾಗೂ ಬಾಯಿಯಲ್ಲಿ ಗುಳ್ಳೆಗಳು ಕಂಡು ಬರಬಹುದು. ಅಲ್ಲದೆ ಜ್ವರವಿಲ್ಲದಿದ್ದರೂ ತುಂಬಾ ಸುಸ್ತು ಇರುತ್ತದೆ.
ಆದ್ದರಿಂದ ನಾಲಗೆ ತುಂಬಾ ಒಣಗಿದ ಅನುಭವ ಆಗಿದ್ದರೆ ನಿರ್ಲಕ್ಷ್ಯ ಮಾಡದೆ ಕೊರೊನಾ ಪರೀಕ್ಷೆ ಮಾಡಿಸುವುದು ಒಳ್ಳೆಯದು.

ಕೊರೊನಾ ಸೋಂಕಿನ ಲಕ್ಷಣಗಳು
(Kannada Copy of Boldsky Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm