ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm