ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm