ಬ್ರೇಕಿಂಗ್ ನ್ಯೂಸ್
25-05-21 11:49 am Reena TK, BoldSky Kannada ಡಾಕ್ಟರ್ಸ್ ನೋಟ್
ದೇಶದಲ್ಲಿ ಒಂದು ಕಡೆ ಕೊರೊನಾ 2ನೇ ಅಲೆಯ ಆರ್ಭಟ ಅದರ ಜೊತೆಗೆ ಬ್ಲ್ಯಾಕ್, ವೈಟ್, ಯೆಲ್ಲೋ ಎಂಬ ಫಂಗಸ್ ಕಾಟ ಇವೆಲ್ಲಾ ವೈದ್ಯಕೀಯ ಕ್ಷೇತ್ರಕ್ಕೆ ದೊಡ್ಡ ಸವಲಾಗಿ ಪರಿಣಮಿಸಿದೆ.

ಕೆಲವು ರಾಜ್ಯಗಳಲ್ಲಿ ಬ್ಲ್ಯಾಕ್ ಫಂಗಸ್ ಅನ್ನು ಸಾಂಕ್ರಾಮಿಕ ಎಂದು ಘೋಷಿಸಲಾಗಿದೆ. ಭಾರತದಲ್ಲಿ 9000ಕ್ಕೂ ಅಧಿಕ ಜನರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು 270ಕ್ಕೂ ಅಧಿಕ ಜನ ಇದರಿಂದಾಗಿ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್ ನಂತರ ಹಲವರಲ್ಲಿ ವೈಟ್ ಫಂಗಸ್ ಕಂಡು ಬರುತ್ತಿದೆ, ಇದೀಗ ಯೆಲ್ಲೋ ಫಂಗಸ್ ಬಗ್ಗೆಯೂ ತಜ್ಞರು ಎಚ್ಚರಿಸಿದ್ದಾರೆ.

ಈ ಎಲ್ಲಾ ಫಂಗಸ್ ನಿಯಂತ್ರಿಸಲು ಮಾರ್ಗ ಒಂದೇ
ಬ್ಲ್ಯಾಕ್, ವೈಟ್, ಯೆಲ್ಲೋ ಹೀಗೆ ಫಂಗಸ್ ಯಾವುದೇ ಆಗಿರಲಿ, ಇದನ್ನು ಗೆಲ್ಲಬೇಕಾದರೆ ಮಾರ್ಗ ಒಂದೇ , ಅದುವೇ ದೇಹದಲ್ಲಿರುವ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಮಧುಮೇಹಿಗಳಿಗೇ ಹೆಚ್ಚು ಅಪಾಯಕಾರಿಯಾಗಿರುವ ಫಂಗಸ್
ಮಧುಮೇಹಿಗಳಲ್ಲಿ ರೋಗ ನಿರೋಧಕ ಶಕ್ತಿ ಸ್ವಲ್ಪ ಕಡಿಮೆ ಇರುತ್ತದೆ, ಇದರಿಂದಾಗಿ ಫಂಗಸ್ ಅಪಾಯ ಇವರಿಗೆ ಅಧಿಕ. ಮಧುಮೇಹಿಗಳಿಗೆ ಕೋವಿಡ್ 19 ತಾಗಿದರೆ ಕೊರೊನಾದಿಂದ ಚೇತರಿಸಲು ಸ್ಟಿರಾಯ್ಡ್ ನೀಡಲಾಗುವುದು, ಈ ಸ್ಟಿರಾಯ್ಡ್ಗಳು ದೇಹದಲ್ಲಿ ಸಕ್ಕರೆಯಂಶವನ್ಉ ಅಧಿಕ ಮಾಡಿದಾಗ ಸಕ್ಕರೆ ಕಾಯಿಲೆ ಇರುವವರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಆಗ ಅವರ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ತುಂಬಾನೇ ಕಡಿಮೆಯಾಗುವುದು. ಬ್ಯಾಕ್, ವೈಟ್, ಯೆಲ್ಲೋ ಫಂಗಸ್ ಮ್ಯೂಕೋರ್ಮೈಕೋಸಿಸ್ ಎಂಬ ಫಂಗಿಯಿಂದ ಉಂಟಾಗುವುದು.ಇದು ನೀರು, ಮಣ್ಣು, ಗಾಳಿಯಲ್ಲಿರುತ್ತದೆ. ಫಂಗಸ್ ಉಂಟಾದಾಗ ಏನಾಗುತ್ತದೆ? ಫಂಗಸ್ ದಾಳಿಯಾದಾಗ ಕೋವಿಡ್ 19 ಲಕ್ಷಣಗಳಂತೆ ಕಂಡು ಬಂದರೂ RT-PCR ಟೆಸ್ಟ್ ರಿಸಲ್ಟ್ ನೆಗೆಟಿವ್ ಇರುತ್ತದೆ. ಆದರೆ ಸಿಟಿ ಸ್ಕ್ಯಾನ್ ಮಾಡಿದಾಗ ಶ್ವಾಸಕೋಶಕ್ಕೆ ಹಾನಿಯುಂಟಾಗಿರುತ್ತದೆ. ಇದು ಅಂಗಾಂಗಗಳಿಗೂ ಹಾನಿಯುಂಟು ಮಾಡುವುದು.
(Kannada Copy of Boldsky Kannada)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm