ಬ್ರೇಕಿಂಗ್ ನ್ಯೂಸ್
28-05-21 10:54 am Shreeraksha, BoldSky Kannada ಡಾಕ್ಟರ್ಸ್ ನೋಟ್
ಸದ್ಯದ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿ ಬಹಳ ಮುಖ್ಯ. ಆದರೆ ಒಂದು ಅಥವಾ ಎರಡು ದಿನಗಳಲ್ಲಿ ರೋಗನಿರೋಧಕ ಶಕ್ತಿಯನ್ನು ಸುಧಾರಿಸಲು ಸಾಧ್ಯವಿಲ್ಲ. ಬದಲಿಗೆ ಪೌಷ್ಠಿಕ ಆಹಾರದ ಜೊತೆಗೆ ನಿಯಮಿತವಾಗಿ ವ್ಯಾಯಾಮ ಮಾಡುವುದು ಅಗತ್ಯವಾಗಿದೆ. ಒಂದು ವೇಳೆ ಕೊರೊನಾ ಪಾಸಿಟಿವ್ ಆಗಿದ್ದರೆ, ನೀವು ಹೆಸರುಕಾಳಿನ ಸೂಪ್ ನಿಮ್ಮ ದೈನಂದಿನ ಆಹಾರದಲ್ಲಿ ಸೇರಿಸುವುದು ಉತ್ತಮ ಆಯ್ಕೆ. ಇದು ನಿಮ್ಮನ್ನು ಬೇಗ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.
ಆಯುರ್ವೇದದಲ್ಲಿ ಹೆಸರುಕಾಳನ್ನು ಅತ್ಯಂತ ಪೋಷಣೆ ಮತ್ತು ಜೀರ್ಣಿಸಿಕೊಳ್ಳಲು ಸುಲಭವಾದ ಆಹಾರವೆಂದು ಪರಿಗಣಿಸಲಾಗಿದೆ. ನಿರ್ಜಲೀಕರಣ ಮತ್ತು ಜ್ವರದಿಂದ ಚೇತರಿಸಿಕೊಳ್ಳುವ ಜನರಿಗೆ ಹೆಸರುಕಾಳು ಒಳ್ಳೆಯದು. ಇದು ಆಂಟಿಆಕ್ಸಿಡೆಂಟ್ಗಳನ್ನು ಹೊಂದಿದ್ದು ಅದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇಂತಹ ಸೂಪ್ ಹೇಗೆ ತಯಾರಿಸವುದು ಎಂಬುದನ್ನು ಇಲ್ಲಿ ನೋಡೋಣ.
ಕೋವಿಡ್ ಕೇರ್ ರೆಸಿಪಿ: ಹೋಮ್ ಐಸೋಲೇಷನ್ ನಲ್ಲಿರುವವರು ಈ ಸೂಪ್ ಪ್ರತಿದಿನ ಸೇವಿಸಿ

ಬೇಕಾಗುವ ಪದಾರ್ಥಗಳು:

ತಯಾರಿಸುವ ವಿಧಾನ:
(Kannada Copy of Boldsky Kannada)
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm