ಬ್ರೇಕಿಂಗ್ ನ್ಯೂಸ್
04-06-21 03:31 pm Shreeraksha, BoldSky Kannada ಡಾಕ್ಟರ್ಸ್ ನೋಟ್
ಇಂದಿನ ಕಾಲದಲ್ಲಿ ಮುಖ ತೊಳೆಯುವ ಫೇಸ್ ವಾಶ್ ನಿಂದ ಹಿಡಿದು, ಫೇಸ್ ಮಾಸ್ಕ್, ಕ್ರೀಮ್ ಗಳವರೆಗೂ ಸೌಂದರ್ಯ ಸಾಧನವಾಗಿ ಬಳಸುವ ಪ್ರತಿಯೊಂದು ಉತ್ಪನ್ನಗಳಲ್ಲಿಯೂ ವಿಟಮಿನ್ ಸಿ ಇರುವುದು. ಈ ವಿಟಮಿನ್ ಸಿ ತ್ವಚೆಯ ರಕ್ಷಣೆಗೆ ಬಳಸುವ ಉತ್ಪನ್ನಗಳಲ್ಲಿ ಅತ್ಯಂತ ಜನಪ್ರಿಯ ನೈಸರ್ಗಿಕ ಸಾರಗಳಲ್ಲಿ ಒಂದಾಗಿದೆ. ಗ್ರಾಹಕರು ಹಿಂದೆಂದಿಗಿಂತಲೂ ಹೆಚ್ಚು ವಿದ್ಯಾವಂತರು ಮತ್ತು ಸೌಂದರ್ಯ ಜಾಗೃತರಾಗಿರುವುದರಿಂದ, ನೈಸರ್ಗಿಕ ಸಾರಗಳಿಂದ ಸಮೃದ್ಧವಾಗಿರುವ ಉತ್ಪನ್ನಗಳ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಹಾಗಾದರೆ ಅದರ ಪ್ರಯೋಜನಗಳೇನು ಎಂಬುದನ್ನು ನೊಡೋಣ.

ಸೂರ್ಯನ ಕಿರಣಗಳಿಂದ ಆಗುವ ಹಾನಿಯನ್ನು ತಡೆಯುವುದು:
ವಿಟಮಿನ್ ಸಿ ಯ ಪ್ರಮುಖ ಪ್ರಯೋಜನಗಳಲ್ಲಿ ಫೋಟೊಪ್ರೊಟೆಕ್ಷನ್ ಒಂದು. ಇದರರ್ಥ ಮೂಲಭೂತವಾಗಿ ವಿಟಮಿನ್ ಸಿ ಸೂರ್ಯನ ಕಠಿಣ ಕಿರಣಗಳಿಂದ ಉಂಟಾಗುವ ಹಾನಿಯಿಂದ ನಿಮ್ಮನ್ನು ಉಳಿಸುತ್ತದೆ. ಇದಲ್ಲದೆ, ಈ ಹಿಂದೆ ಸುರ್ಯನ ಕಿರಣಗಳಿಂದ ಆದ ಹಾನಿಯನ್ನು ಸರಿ ಮಾಡಿ, ಕೋಮಲ ತ್ವಚೆಯನ್ನು ನೀಡುವುದು.

ಕಲೆಯನ್ನು ಕಡಿಮೆ ಮಾಡುವುದು:
ಮುಖದ ಮೇಲಿನ ಕಲೆಗಳು ಅಥವಾ ಚರ್ಮದ ಬಣ್ಣವನ್ನು ಬದಲಾಗಲು ಸಾಕಷ್ಟು ಕಾರಣಗಳಿವೆ. ವಯಸ್ಸಾಗುವಿಕೆ, ವಿಟಮಿನ್ ಕೊರತೆ ಅಥವಾ ಪೋಷಕಾಂಶಗಳ ಕೊರತೆ ಹೀಗೆ. ಆದರೆ ವಿಟಮಿನ್ ಸಿ ಹೆಚ್ಚು ಈ ಕಲೆಗಳನ್ನು ಕಡಿಮೆ ಮಾಡಿ. ತ್ವಚೆಯನ್ನು ಹೊಳೆಯುವಂತೆ ಮಾಡುತ್ತದೆ. ಆದಕ್ಕೆ ನಿಮ್ಮ ಆಹಾರದಲ್ಲಿ ವಿಟಮಿನ್ ಸಿ ಅನ್ನು ಹೆಚ್ಚೆಚ್ಚು ಸೇರಿಸಿ.

ಸೂಕ್ಷ್ಮ ರೇಖೆಗಳನ್ನು ಕಡಿಮೆ ಮಾಡುವುದು:
ತ್ವಚೆಯ ಮೇಲೆ ಉಂಟಾಗುವ ರೇಖೆಗಳು ವಯಸ್ಸಾಗುವಿಕೆಯ ಪರಿಣಾಮವಾಗಿರಬಹುದು. ಆದರೆ ವಿಟಮಿನ್ ಸಿ ಸೀರಮ್ ಗಳ ನಿಯಮಿತ ಬಳಕೆಯಿಮದ ನಿಮ್ಮ ಸುಕ್ಕಾಗುವಿಕೆ ಅಥವಾ ಸೂಕ್ಷ್ಮ ರೇಖೆಗಳು ಉಂಟಾಗುವುದನ್ನು ಬಹಳ ಸಮಯ ಮುಂದೂಡಬಹುದು. ಈ ಗೆರೆಗಳನ್ನು ಮರೆಯಾಗಿಸುವ ಮತ್ತು ಯಾವುದೇ ಚಿಂತೆಯಿಲ್ಲದೆ ಕಿರುನಗೆ ಬಿರಲು ನಿಮಗೆ ಸಹಾಯ ಮಾಡುವ ಮಾರ್ಗ ಇದಾಗಿದೆ.
ಹೈಡ್ರೇಟಿಂಗ್ ಮಾಡುವುದು:
ವಿಟಮಿನ್ ಸಿ ಚರ್ಮವನ್ನು ಆಳವಾಗಿ ಹೈಡ್ರೇಟ್ ಮಾಡುವುದಲ್ಲದೇ, ತೇವಾಂಶವನ್ನು ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಉತ್ತಮ ಜಲಸಂಚಯನವು ಆರೋಗ್ಯಕರ ಚರ್ಮದ ಅತ್ಯಂತ ಮುಖ್ಯ ಅಂಶವಾಗಿದೆ. ಆದ್ದರಿಂದ ವಿಟಮಿನ್ ಸಿ ಇರುವ ಫೇಸ್ ಮಾಸ್ಕ, ಹಣ್ಣಿನ ಸಿಪ್ಪೆಯ ಮಾಸ್ಕ, ಕ್ರೀಮ್ ಗಳ ಕಡೆಗೆ ಹೆಚ್ಚು ಗಮನ ಕೊಡಿ.
(Kannada Copy of Boldsky Kannada)
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm