ಬ್ರೇಕಿಂಗ್ ನ್ಯೂಸ್
15-06-21 11:44 am Reena TK, BoldSky Kannada ಡಾಕ್ಟರ್ಸ್ ನೋಟ್
ರಕ್ತದಾನದಷ್ಟೇ ಪುಣ್ಯವಾದ ದಾನ ಅಂಗಾಂಗ ದಾನ. ನಾವು ಸತ್ತ ಮೇಲೆ ನಮ್ಮ ದೇಹವನ್ನು ಸುಡುವುದು ಅಥವಾ ಮಣ್ಣಿನಲ್ಲಿ ಊಳುವುದು ಮಾಡುತ್ತಾರೆ. ಆದರೆ ಅಂಗಾಂಗಾ ದಾನ ಮಾಡುವುದರಿಂದ ನಮ್ಮಿಂದ ಇತರ ವ್ಯಕ್ತಿಗಳಿಗೆ ಪ್ರಯೋಜನವಾಗುತ್ತದೆ, ನಮ್ಮ ಅಂಗಾಂಗಗಳಿಂದಾಗಿ 2-3 ಜನರಿಗೆ ಪ್ರಾಣದಾನ ಮಾಡಿದಂತಾಗುವುದು. ಯಾರು ನಮ್ಮ ದೇಹದಿಂದ ಮತ್ತೊಬ್ಬರಿಗೆ ಉಪಕಾರವಾಗಲಿ ಎಂದು ಬಯಸುತ್ತಾರೋ ಅವರು ಅಂಗಾಂಗ ದಾನ ಮಾಡುತ್ತಾರೆ.
ಯಾರು ಅಂಗಾಂಗ ದಾನ ಮಾಡಬಹುದು?
ಯಾವುದೇ ವಯಸ್ಸಿನ ಅಂತರವಿಲ್ಲದೆ, ಲಿಂಗ ಬೇಧವಿಲ್ಲದೆ ಯಾರು ಬೇಕಾದರೂ ಅಂಗಾಂಗ ದಾನ ಮಾಡಬಹುದು. 18 ವರ್ಷ ಕೆಳಗಿನವರ ಅಂಗಾಂಗಗಳನ್ನು ಪೋಷಕರು ದಾನ ಮಾಡಬಹುದು.

ಅಂಗಾಂಗ ದಾನ ಹೇಗೆ ಮಾಡಬಹುದು?
ಯಾವೆಲ್ಲಾ ಅಂಗಾಂಗಗಳನ್ನು ದಾನ ಮಾಡಬಹುದು?
ಕಿಡ್ನಿ, ಶ್ವಾಸಕೋಶ, ಹೃದಯ, ಕಣ್ಣುಗಳು, ಲಿವರ್, ಪ್ಯಾಂಕ್ರಿಯಾಸ್, ಅಕ್ಷಿಪಟಲ, ಚಿಕ್ಕ ನರಗಳು, ತ್ವಚೆಯ ನರಗಳು, ಮೂಳೆಯ ನರಗಳು, ಹೃದಯ, ರಕ್ತನಾಳಗಳು(Veins).

ವ್ಯಕ್ತಿಯ ಮೆದುಳನ್ನು ಯಾವಾಗ ದಾನ ಮಾಡಬಹುದು?
ನ್ಯೂರೋಲಾಜಿಕಲ್ ಸರ್ಜನ್ ವ್ಯಕ್ತಿಯ ಬ್ರೈನ್ ಡೆಡ್ ಆಗಿದೆ (ಮೆದುಳು ನಿಷ್ಕ್ರಿಯೆ ಆಗಿದೆ) ಎಂದು ತಿಳಿಸಿದ ಬಳಿಕ ಅಂಗಾಂಗ ದಾನದ ಪ್ರಕ್ರಿಯೆ ಪ್ರಾರಂಭವಾಗುವುದು.
ಬ್ರೈನ್ ಡೆಡ್ ಎಂದು ಹೇಳಿದ ಬಳಿಕ ಎಷ್ಟು ಸಮಯ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಲಾಗುವುದು?
ಅಂಗಾಂಗಗಳನ್ನು ತೆಗೆಗೆಯಲು ಸರ್ಜರಿಗೆ ವ್ಯವಸ್ಥೆ ಮಾಡುವವರಿಗೆ ಬ್ರೈನ್ ಡೆಡ್ ಆದ ವ್ಯಕ್ತಿಯನ್ನು ವೆಂಟಿಲೇಟರ್ನಲ್ಲಿ ಇಡಬೇಕಾಗುತ್ತದೆ. ಆಮ್ಲಜನಕದ ಪೂರೈಕೆ ಆಗದೇ ಹೋದರೆ ಆ ಅಂಗಾಂಗಗಳ ಕಸಿ ಮಾಡಲು ಸಾಧ್ಯವಾಗುವುದಿಲ್ಲ.

ಸರ್ಜರಿಗೆ ಎಷ್ಟು ಸಮಯ ಬೇಕಾಗುತ್ತೆ?
ಯಾವ ಅಂಗಾಂಗಗಳನ್ನು ತೆಗೆಯುತ್ತಿದ್ದಾರೆ ಅದರ ಅನುಸಾರ ಸಮಯ ಬೇಕಾಗಿರುತ್ತದೆ. ಸಾಮಾನ್ಯವಾಗಿ ಸರ್ಜರಿಗೆ 4-6 ಗಂಟೆ ಸಮಯ ಬೇಕಾಗಿರುತ್ತದೆ.
ದಾನಿಗಳ ಕುಟುಂಬ ಸರ್ಜರಿಗೆ ದುಡ್ಡ ನೀಡಬೇಕೆ?
ಇಲ್ಲ, ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡುವಾಗ ಸರ್ಜರಿಗೆ ದುಡ್ಡು ನೀಡಬೇಕಾಗಿಲ್ಲ, ಅಲ್ಲದೆ ಮನೆಯವರಿಗೂ ದುಡ್ಡು ಸಿಗುವುದಿಲ್ಲ, ಎಲ್ಲಾ ಖರ್ಚು-ವೆಚ್ಚಗಳನ್ನು UW OTD ಭರಿಸುತ್ತದೆ.
ಅಂಗಾಂಗ ದಾನ ಮಾಡಿದರೆ ದೇಹದ ಆಕಾರ ಬದಲಾಯಿಸುವುದೇ?
ಕಣ್ಣುಗಳು, ಮೆದುಳು ಹೀಗೆ ಅಂಗಾಂಗಗಳನ್ನು ದಾನ ಮಾಡಿದ ಮೃತ ಶರೀರದ ಆಕಾರವೇನು ವಿಕಾರವಾಗುವುದಿಲ್ಲ. ಅವರ ಮುಖವನ್ನು ವಿರೂಪಗೊಳಿಸುವುದಿಲ್ಲ. ಅಂಗಾಂಗ ದಾನ ಸಾವಿನಲ್ಲೂ ಸಾರ್ಥಕತೆ ಕಾಣುವ ಪುಣ್ಯಕಾರ್ಯವಾಗಿದೆ.
(Kannada Copy of Boldsky Kannada)
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm