ಬ್ರೇಕಿಂಗ್ ನ್ಯೂಸ್
25-06-21 01:26 pm Reena TK, BoldSky Kannada ಡಾಕ್ಟರ್ಸ್ ನೋಟ್
ಥೈರಾಯ್ಡ್ ಹಾರ್ಮೋನ್ ನಮ್ಮ ದೇಹದ ಕಾರ್ಯಚಟುವಟಿಕೆ ನಿಯಂತ್ರಿಸುವ ಪ್ರಮುಖವಾದ ಹಾರ್ಮೋನ್ ಆಗಿದೆ. ಇದು ನಮ್ಮ ದೇಹದಲ್ಲಿ ಚಯಪಚಯ ಕ್ರಿಯೆ ಸರಿಯಾಗಿ ನಡೆಯಲು ಅವಶ್ಯಕವಾಗಿದೆ. ಇದು ದೇಹದ ಉಷ್ಣತೆ ನಿಯಂತ್ರಿಸುತ್ತದೆ, ಕೊಬ್ಬು ಕರಗಿಸುವ ಕಾರ್ಯ ಮಾಡುತ್ತದೆ. ಈ ಹಾರ್ಮೋನ್ ಉತ್ಪತ್ತಿಯಲ್ಲಿ ವ್ಯತ್ಯಾಸವಾದರೆ ತೊಂದರೆಯಾಗುವುದು.
ಥೈರಾಯ್ಡ್ ಸಮಸ್ಯೆ ಎಂಬುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಥೈರಾಯ್ಡ್ ಗ್ರಂಥಿಯಲ್ಲಿ ಹಾರ್ಮೋನ್ಗಳು ಅತೀ ಕಡಿಮೆ ಅಥವಾ ಅತೀ ಹೆಚ್ಚು ಉತ್ಪತ್ತಿಯಾದಾಗ ಥೈರಾಯ್ಡ್ ಸಮಸ್ಯೆ ಉಂಟಾಗುತ್ತದೆ.
ಥೈರಾಯ್ಡ್ ಹಾರ್ಮೋನ್ ಕಡಿಮೆ ಉತ್ಪತ್ತಿಯಾದರೆ ಹೈಪೋಥೈರಾಯ್ಡ್, ಅಧಿಕ ಉತ್ಪತ್ತಿಯಾದರೆ ಹೈಪರ್ ಥೈರಾಯ್ಡ್ ಸಮಸ್ಯೆ ಉಂಟಾಗುವುದು.
ಹೈಪೋಥೈರಾಯ್ಡ್ ಲಕ್ಷಣಗಳು

ಹೈಪರ್ಥೈರಾಯ್ಡ್

ಥೈರಾಯ್ಡ್ ಸಮಸ್ಯೆ ಇರುವವರಿಗೆ ಅತ್ಯುತ್ತಮ ಆಹಾರಗಳು
ಮಾಂಸ:
ಥೈರಾಯ್ಡ್ ಸಮಸ್ಯೆ ಇರುವವರಲ್ಲಿ ಸ್ನಾಯುಗಳು ಬಲಹೀನವಾಗುವುದು. ಪ್ರೊಟೀನ್ ಅಧಿಕವಿರುವ ಆಹಾರಗಳು ಸ್ನಾಯುಗಳನ್ನು ಬಲಪಡಿಸುವುದು. ಕುರಿ ಮಾಂಸ, ಚಿಕನ್ ಇವೆಲ್ಲಾ ಒಳ್ಳೆಯದು. ಮೊಟ್ಟೆ ತಿನ್ನುವುದು ಕೂಡ ಒಳ್ಳೆಯದು.
ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತತದೆ. ಅಲ್ಲದೆ ನಾರಿನಂಶ ಅಧಿಕವಿರುವ ಆಹಾರ ವಸತುಗಳ ಸೇವನೆ ಕೂಡ ಒಳ್ಳೆಯದು
ಗ್ಲುಟೇನ್ ಫ್ರೀ
ಹಾರ ವಸ್ತುಗಳು ಥೈರಾಯ್ಡ್ ಸಮಸ್ಯೆ ಇರುವವರು ಗ್ಲುಟೇನ್ ಆಹಾರ ವಸ್ತುಗಳ ಸೇವನೆ ಒಳ್ಳೆಯದು. ಗ್ಲುಟೇನ್ ಫ್ರೀ ಅಕ್ಕಿ, ಗೋಧಿ, ನವಣೆ ಇವುಗಳಿಂದ ಆಹಾರ ಸೇವಿಸಿ ತಿನ್ನಿ. ನೀರು ಸಾಕಷ್ಟು ನೀರು ಕುಡಿಯಬೇಕು. ಇದು ದೇಹದ ಉಷ್ಣತೆ ಸರಿಯಾಗಿಡಲು, ಮಲಬದ್ಧತೆ ಸಮಸ್ಯೆ ನಿವಾರಿಸಲು ಸಹಕಾರಿ.

ಯಾವ ಆಹಾರಗಳನ್ನು ತಿನ್ನದಿದ್ದರೆ ಒಳ್ಳೆಯದು
ಸೋಯಾ ಉತ್ಪನ್ನಗಳು, ಕಾಫಿ, ಮದ್ಯ ಇವುಗಳನ್ನು ಸೇವಿಸಬೇಡಿ. ಒಂದು ವೇಳೆ ನೀವು ಈ ಆಹಾರ ಸೇವಿಸುವುದಾದರೆ ಔಷಧಿ ಸೇವಿಸಿದ ತಕ್ಷಣ ತಿನ್ನಬೇಡಿ, ಕೆಲವು ಗಂಟೆಗಳ ಬಳಿಕ ತಿನ್ನಿ, ಇಲ್ಲದಿದ್ದರೆ ಈ ಆಹಾರ ವಸ್ತುಗಳು ಔಷಧಿಯ ಪ್ರಭಾವ ತಗ್ಗಿಸುತ್ತೆ.
* ಸಂಸ್ಕರಿಸಿದ ಆಹಾರಗಳಿಂದ ದೂರವಿರಿ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm