ಬ್ರೇಕಿಂಗ್ ನ್ಯೂಸ್
25-06-21 01:26 pm Reena TK, BoldSky Kannada ಡಾಕ್ಟರ್ಸ್ ನೋಟ್
ಥೈರಾಯ್ಡ್ ಹಾರ್ಮೋನ್ ನಮ್ಮ ದೇಹದ ಕಾರ್ಯಚಟುವಟಿಕೆ ನಿಯಂತ್ರಿಸುವ ಪ್ರಮುಖವಾದ ಹಾರ್ಮೋನ್ ಆಗಿದೆ. ಇದು ನಮ್ಮ ದೇಹದಲ್ಲಿ ಚಯಪಚಯ ಕ್ರಿಯೆ ಸರಿಯಾಗಿ ನಡೆಯಲು ಅವಶ್ಯಕವಾಗಿದೆ. ಇದು ದೇಹದ ಉಷ್ಣತೆ ನಿಯಂತ್ರಿಸುತ್ತದೆ, ಕೊಬ್ಬು ಕರಗಿಸುವ ಕಾರ್ಯ ಮಾಡುತ್ತದೆ. ಈ ಹಾರ್ಮೋನ್ ಉತ್ಪತ್ತಿಯಲ್ಲಿ ವ್ಯತ್ಯಾಸವಾದರೆ ತೊಂದರೆಯಾಗುವುದು.
ಥೈರಾಯ್ಡ್ ಸಮಸ್ಯೆ ಎಂಬುವುದು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಥೈರಾಯ್ಡ್ ಗ್ರಂಥಿಯಲ್ಲಿ ಹಾರ್ಮೋನ್ಗಳು ಅತೀ ಕಡಿಮೆ ಅಥವಾ ಅತೀ ಹೆಚ್ಚು ಉತ್ಪತ್ತಿಯಾದಾಗ ಥೈರಾಯ್ಡ್ ಸಮಸ್ಯೆ ಉಂಟಾಗುತ್ತದೆ.
ಥೈರಾಯ್ಡ್ ಹಾರ್ಮೋನ್ ಕಡಿಮೆ ಉತ್ಪತ್ತಿಯಾದರೆ ಹೈಪೋಥೈರಾಯ್ಡ್, ಅಧಿಕ ಉತ್ಪತ್ತಿಯಾದರೆ ಹೈಪರ್ ಥೈರಾಯ್ಡ್ ಸಮಸ್ಯೆ ಉಂಟಾಗುವುದು.
ಹೈಪೋಥೈರಾಯ್ಡ್ ಲಕ್ಷಣಗಳು

ಹೈಪರ್ಥೈರಾಯ್ಡ್

ಥೈರಾಯ್ಡ್ ಸಮಸ್ಯೆ ಇರುವವರಿಗೆ ಅತ್ಯುತ್ತಮ ಆಹಾರಗಳು
ಮಾಂಸ:
ಥೈರಾಯ್ಡ್ ಸಮಸ್ಯೆ ಇರುವವರಲ್ಲಿ ಸ್ನಾಯುಗಳು ಬಲಹೀನವಾಗುವುದು. ಪ್ರೊಟೀನ್ ಅಧಿಕವಿರುವ ಆಹಾರಗಳು ಸ್ನಾಯುಗಳನ್ನು ಬಲಪಡಿಸುವುದು. ಕುರಿ ಮಾಂಸ, ಚಿಕನ್ ಇವೆಲ್ಲಾ ಒಳ್ಳೆಯದು. ಮೊಟ್ಟೆ ತಿನ್ನುವುದು ಕೂಡ ಒಳ್ಳೆಯದು.
ಬೆರ್ರಿ ಹಣ್ಣುಗಳು
ಬೆರ್ರಿ ಹಣ್ಣುಗಳಲ್ಲಿ ಆ್ಯಂಟಿಆಕ್ಸಿಡೆಂಟ್ ಅಂಶ ಅಧಿಕವಿರುತತದೆ. ಅಲ್ಲದೆ ನಾರಿನಂಶ ಅಧಿಕವಿರುವ ಆಹಾರ ವಸತುಗಳ ಸೇವನೆ ಕೂಡ ಒಳ್ಳೆಯದು
ಗ್ಲುಟೇನ್ ಫ್ರೀ
ಹಾರ ವಸ್ತುಗಳು ಥೈರಾಯ್ಡ್ ಸಮಸ್ಯೆ ಇರುವವರು ಗ್ಲುಟೇನ್ ಆಹಾರ ವಸ್ತುಗಳ ಸೇವನೆ ಒಳ್ಳೆಯದು. ಗ್ಲುಟೇನ್ ಫ್ರೀ ಅಕ್ಕಿ, ಗೋಧಿ, ನವಣೆ ಇವುಗಳಿಂದ ಆಹಾರ ಸೇವಿಸಿ ತಿನ್ನಿ. ನೀರು ಸಾಕಷ್ಟು ನೀರು ಕುಡಿಯಬೇಕು. ಇದು ದೇಹದ ಉಷ್ಣತೆ ಸರಿಯಾಗಿಡಲು, ಮಲಬದ್ಧತೆ ಸಮಸ್ಯೆ ನಿವಾರಿಸಲು ಸಹಕಾರಿ.

ಯಾವ ಆಹಾರಗಳನ್ನು ತಿನ್ನದಿದ್ದರೆ ಒಳ್ಳೆಯದು
ಸೋಯಾ ಉತ್ಪನ್ನಗಳು, ಕಾಫಿ, ಮದ್ಯ ಇವುಗಳನ್ನು ಸೇವಿಸಬೇಡಿ. ಒಂದು ವೇಳೆ ನೀವು ಈ ಆಹಾರ ಸೇವಿಸುವುದಾದರೆ ಔಷಧಿ ಸೇವಿಸಿದ ತಕ್ಷಣ ತಿನ್ನಬೇಡಿ, ಕೆಲವು ಗಂಟೆಗಳ ಬಳಿಕ ತಿನ್ನಿ, ಇಲ್ಲದಿದ್ದರೆ ಈ ಆಹಾರ ವಸ್ತುಗಳು ಔಷಧಿಯ ಪ್ರಭಾವ ತಗ್ಗಿಸುತ್ತೆ.
* ಸಂಸ್ಕರಿಸಿದ ಆಹಾರಗಳಿಂದ ದೂರವಿರಿ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm