ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.

ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.

ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.

ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm