ಬ್ರೇಕಿಂಗ್ ನ್ಯೂಸ್
12-07-21 04:34 pm Shreeraksha, BoldSky Kannada ಡಾಕ್ಟರ್ಸ್ ನೋಟ್
ನಮ್ಮ ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಪ್ರತಿ ಮನೆಯಲ್ಲಿ ತುಳಸಿ ಗಿಡ ಇರಬೇಕು ಎಂದು ಹೇಳುತ್ತದೆ. ತುಳಸಿ ಎಲೆಗಳನ್ನು ಪ್ರತಿ ಪೂಜೆ ಅಥವಾ ಆಚರಣೆಗಳಲ್ಲಿ ಬಳಸಲಾಗುವುದು, ಅಷ್ಟು ದೈವಿಕ ಮಹತ್ವವಿದೆ ಈ ತುಳಸಿ ಗಿಡಕ್ಕೆ.
ಜಗತ್ತಿನ ಸೃಷ್ಠಿಕರ್ತನಾದ ವಿಷ್ಣುವಿಗೆ ತುಳಸಿ ತುಂಬಾ ಪ್ರಿಯವಾದ ಸಸ್ಯ. ತುಳಸಿ ಇಲ್ಲದೆ ಯಾವುದೇ ಧಾರ್ಮಿಕ ಆಚರಣೆಯೂ ಸಂಫೂರ್ಣವಾಗದು. ಧಾರ್ಮಿಕ ದೃಷ್ಟಿಕೋನದಿಂದ ಮಾತ್ರವಲ್ಲ, ಅದರ ಔಷಧೀಯ ಗುಣಗಳಿಂದಾಗಿ ಈ ಸಸ್ಯಕ್ಕೆ ವಿಶೇಷ ಸ್ಥಾನಮಾನ ಇದೆ. ಇಂತಹ ತುಳಸಿ ಎಲೆಗಳನ್ನು ಕೊಯ್ಯಲು ಕೆಲವೊಂದು ನಿಮಯಮಗಳಿವೆ. ಅವುಗಳಾವುವು ಇಲ್ಲಿ ನೋಡೋಣ.

ತುಳಸಿ ಗಿಡದ ಧಾರ್ಮಿಕ ಮಹತ್ವ:
ತುಳಸಿ ದಳವಿಲ್ಲದೆ ವಿಷ್ಣು ಮತ್ತು ಶ್ರೀ ಕೃಷ್ಣನ ಯಾವುದೇ ಪೂಜೆ ಪೂರ್ಣವೆಂದು ಪರಿಗಣಿಸಲಾಗುವುದಿಲ್ಲ. ಜೊತೆಗೆ ತುಳಸಿ ದಳವು ಹನುಮಂತನಿಗೂ ತುಂಬಾ ಪ್ರಿಯವಾಗಿದೆ. ಸಾಯುವ ವೇಳೆ ತುಳಸಿ ದಳದಿಂದ ಗಂಗಾಜಲ ನೀಡುವುದರಿಂದ ಅವರ ಆತ್ಮಕ್ಕೆ ಶಾಂತಿ ಮತ್ತು ಸ್ವರ್ಗ ಸಿಗುವುದು ಎಂದು ಪುರಾಣಗಳಲ್ಲಿ ಹೇಳಲಾಗಿದೆ. ತುಳಸಿ ಎಲೆಗಳು ಮತ್ತು ಗಂಗಾಜಲ ಈ ಎರಡೂ ವಿಷಯಗಳನ್ನು ಯಾವುದೇ ಸಂದರ್ಭದಲ್ಲೂ ಹಳೆಯ ಮತ್ತು ಅಶುದ್ಧವೆಂದು ಹೇಳುವುದಿಲ್ಲ. ತುಳಸಿಯನ್ನು ಪ್ರತಿದಿನ ಪೂಜಿಸುವ ಮನೆಗಳಿಗೆ ದುಷ್ಟ ಶಕ್ತಿಗಳು ಪ್ರವೇಶಿಸುವುದಿಲ್ಲ ಎಂದು ನಂಬಿಕೆಯಿದೆ. ಇದರೊಂದಿಗೆ ಮನೆಯ ಸಂತೋಷ ಮತ್ತು ಸಮೃದ್ಧಿಯೂ ಹೆಚ್ಚಾಗುವುದು.

ತುಳಸಿಯ ವೈಜ್ಞಾನಿಕ ಪ್ರಾಮುಖ್ಯತೆ:
ತುಳಸಿಯು ಪ್ರತಿಜೀವಕ ಗುಣಗಳನ್ನು ಹೊಂದಿದ್ದು, ಅದು ದೇಹಕ್ಕೆ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಈ ಸಸ್ಯವನ್ನು ಎಲ್ಲಿ ನೆಡಲಾಗುತ್ತದೆಯೋ, ಅದರ ಸುತ್ತಲಿನ ಗಾಳಿಯು ಶುದ್ಧವಾಗುತ್ತದೆ. ತುಳಸಿಯನ್ನು ನಿಯಮಿತವಾಗಿ ಸೇವಿಸುವುದರಿಂದ, ದೇಹದಲ್ಲಿ ಶಕ್ತಿ ಹೆಚ್ಚಾಗುವುದರ ಜೊತೆಗೆ ವ್ಯಕ್ತಿಯ ಆಯಸ್ಸು ವೃದ್ಧಿಸುವುದು. ಸಾಂಕ್ರಾಮಿಕ ರೋಗಗಳನ್ನು ಎದುರಿಸಲು ತುಳಸಿ ಬಹಳ ಪರಿಣಾಮಕಾರಿ ಪರಿಹಾರವಾಗಿದೆ.

ತುಳಸಿ ಎಲೆಗಳನ್ನು ಕೊಯ್ಯುವ ನಿಯಮಗಳು:
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm