ಬ್ರೇಕಿಂಗ್ ನ್ಯೂಸ್
14-08-21 11:22 am Reena TK, Boldsky ಡಾಕ್ಟರ್ಸ್ ನೋಟ್
ಕೊರೊನಾ ವೈರಸ್ 3ನೇ ಆತಂಕ ಎದುರಾಗಿದೆ, ಇದೀಗ ಕರ್ನಾಟಕದಲ್ಲಿ ಕೊರೊನಾವೈರಸ್ನ ಮತ್ತೊಂದು ರೂಪಾಂತರ ಈಟ ವೈರಸ್ ಪತ್ತೆಯಾಗಿದೆ. ನಾಲ್ಕು ತಿಂಗಳ ಹಿಂದೆ ದುಬೈನಿಂದ ಮಂಗಳೂರಿಗೆ ಬಂದಿರುವ ವ್ಯಕ್ತಿಯಲ್ಲಿ ಪತ್ತೆಯಾಗಿದೆ. ಅವರಿಗೆ ಈಟ ವೈರಸ್ ತಗುಲಿರುವುದು ಆಗಸ್ಟ್ 5ಕ್ಕೆ ಖಚಿತವಾಗಿದೆ.
ಈಟ ವೈರಸ್ ಇತರ ರೂಪಾಂತರಗಳಿಗಿಂತಲೂ ಪರಿಣಾಮಕಾರಿಯೇ, ಲಸಿಕೆ ಇದರ ವಿರುದ್ಧ ಪರಿಣಾಮ ಬೀರುವುದೇ? ಈ ರೂಪಾಂತರ ಬೇಗನೆ ಹರಡುವುದೇ ಎಂಬೆಲ್ಲಾ ಮಾಹಿತಿ ತಿಳಿಯೋಣ:

ಭಾರತದಲ್ಲಿ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ
ಗಮನಿಸಬೇಕಾದ ಒಂದು ವಿಷಯ ಏನೆಂದರೆ ಕೊರೊನಾ ರೂಪಾಂತರ ಈಟ ವೈರಸ್ ಪತ್ತೆಯಾಗಿರುವುದು ಇದೇ ಮೊದಲಲ್ಲ, 2020 ಏಪ್ರಿಲ್ನಲ್ಲೂ ಈ ವೈರಸ್ ಕಂಡು ಬಂದಿತ್ತು. ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಯ ವೈರಾಲಾಜಿ ಲ್ಯಾಬ್ ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆಗೆ ವರದಿ ನೀಡಿತ್ತು. ಜುಲೈ, 2021ರಲ್ಲಿ ಭಾರತದಲ್ಲಿ ಮತ್ತೊಂದು ಈಟ ವೈರಸ್ ಕೇಸ್ ಪತ್ತೆಯಾಯ್ತು. ಮಿಜೋರಾಂನ 75 ಜನರ ಸ್ಯಾಂಪಲ್ ತೆಗೆದು ಪರೀಕ್ಷಿಸಿದಾಗ ಅಲ್ಲಿಯೂ ಈ ವೈರಸ್ ಪತ್ತೆಯಾಗಿತ್ತು.

ಮೊದಲಿಗೆ ಈ ವೈರಸ್ ಎಲ್ಲಿ ಪತ್ತೆಯಾಯ್ತು?
ಈಟ ರೂಪಾಂತರ ಅಥವಾ B.1.525 ರೂಪಾಂತರ ವೈರಸ್ ಡಿಸೆಂಬರ್ 2020ರಲ್ಲಿ ಯುಕೆ ಮತ್ತು ನೈಜೀರಿಯಾದಲ್ಲಿ ಕಂಡು ಬಂತು

ಈಟ ರೂಪಾಂತರ ಅಪಾಯಕಾರಿಯೇ?
ಈಟ ರೂಪಾಂತರ ಇತರ ರೂಪಾಂತರಗಳಂತೆಯೇ ಪರಿಣಾಮ ಬೀರುವುದು. ಈಟ ರೂಪಾತರ ಇತರ ರೂಪಾಂತರಗಳಾದ ಆಲ್ಫಾ, ಬೇಟಾ, ಗಾಮಾದಂತೆ N501Y ರೂಪಾಂತರ ಹರಡುವುದಿಲ್ಲ. ಅಲ್ಲದೆ ಇತರ ವೈರಸ್ಗಳಿಗಿಂತ ಬೇಗನೆ ಹರಡುವುದೋ ಇಲ್ಲ. ಈ ರೂಪಾಂತರ ವೈರಸ್ನ ಲಕ್ಷಣಗಳು ಇತರ ಕೊರೊನಾ ವೈರಸ್ನಂತೆಯೇ ಇರುವುದು. ಈಟ ವೈರಸ್ ಇತರ ವೈರಸ್ಗಳಂತೆಯೇ ಸ್ವಭಾವ ಲಕ್ಷಣಗಳನ್ನು ಹೊಂದಿದೆ, ಇತರ ರೂಪಾಂತರ ವೈರಸ್ ತಗುಲಿದಾಗ ಉಂಟಾಗುವ ಆರೋಗ್ಯ ಸಮಸ್ಯೆಗಳು ಈಟ ವೈರಸ್ ತಗುಲಿದಾಗಲೂ ಉಂಟಾಗುವುದು.

ರೂಪಾಂತರಗಳ ವಿರುದ್ಧ ಲಸಿಕೆ ಪರಿಣಾಮಕಾರಿಯೇ?
ಲಸಿಕೆ ಆಲ್ಫಾ, ಬೇಟಾ, ಗಾಮ, ಡೆಲ್ಟಾ, ಈಟ ರೂಪಾಂತರ ವಿರುದ್ಧ ಪರಿಣಾಮಕಾರಿಯಾಗಿದೆ. ಎರಡು ಡೋಸ್ ಲಸಿಕೆ ಪಡೆದವರು ಈ ರೂಪಾಂತರ ವೈರಸ್ ವಿರುದ್ಧ ಹೆಚ್ಚಿನ ರೋಗ ನಿರೋಧಕ ಶಕ್ತಿ ಹೊಂದಿರುತ್ತಾರೆ.
(Kannada Copy of Boldsky Kannada)
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm