ಬ್ರೇಕಿಂಗ್ ನ್ಯೂಸ್
            
                        04-09-21 04:32 pm Reena TK, Boldsky ಡಾಕ್ಟರ್ಸ್ ನೋಟ್
            ಕೋವಿಡ್ 19 ಲಸಿಕೆ ತೆಗೆದುಕೊಳ್ಳುವುದರಿಂದ ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗುವುದು, ಇವುಗಳು ಕೊರೊನಾ ವೈರಸ್ ವಿರುದ್ಧ ಹೋರಾಡು ಸಾಮರ್ಥ್ಯವನ್ನು ಹೊಂದಿದೆ ಎಂಬುವುದು ಸಂಶೋಧನೆಯಿಂದ ಸಾಬೀತಾಗಿದೆ. ಆದ್ದರಿಂದಲೇ ಪ್ರತಿಯೊಬ್ಬರು ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಕು, ಅದರಲ್ಲೂ ಒಂದು ಡೋಸ್ ಸಾಲದು , ಎರಡು ಡೋಸ್ ಲಸಿಕೆ ಬೇಕೇ ಬೇಕು ಎಂದು ಹೇಳಲಾಗುತ್ತದೆ.
ನೀವು ಲಸಿಕೆ ಪಡೆದಾಗ ಏನಾಗುತ್ತೆ?
ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚುವುದು. ಲಸಿಕೆಯನ್ನು SARS-CoV-2ನಂಥ ದುರ್ಬಲ ಅಥವಾ ಸತ್ತ ವೈರಸ್ಗಳನ್ನು ಬಳಸಿ ತಯಾರಿಸಲಾಗುವುದು. ಲಸಿಕೆ ಚುಚ್ಚಿದಾಗ ಈ ದುರ್ಬಲ ವೈರಸ್ ಅಂಶಗಳು ನರಗಳ ಜೀವ ಕಣಗಳಲ್ಲಿ ಸೇರುತ್ತವೆ. ಹೀಗಾಗಿ ದೇಹಕ್ಕೆ ಹೊರಗಿನಿಂದ ಕೊರೊನಾ ವೈರಸ್ ದಾಳಿ ಮಾಡಿದಾಗ ಕೂಡಲೇ ಗುರುತಿಸಿ ಆ ವೈರಸ್ ಅನ್ನು ಸೋಲಿಸುವ ಕೆಲಸ ಮಾಡುತ್ತದೆ.

ಲಸಿಕೆ ಪಡೆದ ಬಳಿಕ ಕೆಲವರಲ್ಲಿ ಅಡ್ಡ ಪರಿಣಾಮಗಳು ಕಂಡು ಬರುವುದೇಕೆ?
ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆ ಈ ಲಸಿಕೆಗೆ ಸ್ಪಂದಿಸುತ್ತಿದೆ ಎಂಬುವುದು ಈ ಅಡ್ಡಪರಿಣಾಮಗಳ ಲಕ್ಷಣವಾಗಿದೆ. ಕೆಲವರಿಗೆ ಲಸಿಕೆ ಪಡೆದ ಭಾಗದಲ್ಲಿ ಊತ, ನೋವು, ಜ್ವರ, ಸುಸ್ತು, ತಲೆ ನೋವು, ಚಳಿಯಾಗುವುದು, ವಾಂತಿ, ಸ್ನಾಯುಗಳಲ್ಲಿ ಮುಂತಾದ ಅಡ್ಡಪರಿಣಾಮಗಳು ಕಂಡು ಬರುವುದು.

ಲಸಿಕೆಯಲ್ಲಿರುವ ರೋಗಕಾರಕ ಅಂಶವು ನಮ್ಮ ದೇಹವನ್ನು ಪ್ರವೇಶಿಸಿದಾಗ ಬಿಳಿ ರಕ್ತ ಕಣಗಳು
ವೈರಸ್ ಹಾಗೂ ಪ್ರತಿಕಾಯಗಳನ್ನು ವಿಭಿಜಿಸಿ ದೇಹದಲ್ಲಿ ಅವುಗಳನ್ನು ಹರಡುವುದು. ಆದ್ದರಿಂದ ಲಸಿಕೆ ಪಡೆದ ಭಾಗದಲ್ಲಿ ಬಿಳಿ ರಕ್ತಕಣಗಳು ಹಾಗೂ ರೋಗಕಾರಕಗಳ ನಡುವೆ ಒಂದು ಯುದ್ಧವೇ ನಡೆಯುತ್ತದೆ, ಆದ್ದರಿಂದ ಲಸಿಕೆ ಚುಚ್ಚಿದ ಭಾಗದಲ್ಲಿ ನೋವು ಕಂಡು ಬರುವುದು. ಅಲ್ಲದೆ ಲಸಿಕೆ ಬಳಿಕ ಸೈಟೊಕಿನ್ಸ್ ಮತ್ತು ಕೆಮೊಕೈನ್ಗಳು ಸುಸ್ತಾಗುವುದು, ಇದರಿಂದಾಗಿ ಲಸಿಕೆ ಪಡೆದ ಜಾಗದಲ್ಲಿ ಉರಿ, ನೋವು ಮುಂತಾದ ಸಮಸ್ಯೆ ಕಂಡು ಬರುವುದು.

ಸೆಕೆಂಡ್ ಡೋಸ್ ಲಸಿಕೆ ಮಿಸ್ ಮಾಡ ಬಾರದು ಏಕೆ?
ಭಾರತದಲ್ಲಿ ಲಭ್ಯವಿರುವ ಕೊವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ಎರಡು ಡೋಸ್ ಪಡೆಯಬೇಕು. ಮೊದಲನೇ ಡೋಸ್ ಪಡೆದಾಗ ವ್ಯಕ್ತಿಯ ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗಿ ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತೆ. ಆದರೆ ಈ ಪ್ರತಿಕಾಯಗಳು ತುಂಬಾ ದಿನ ಇರಲ್ಲ, ಆದ್ದರಿಂದ ಎರಡನೇ ಡೋಸ್ ಪಡೆದುಕೊಳ್ಳಬೇಕು. ಎರಡನೇ ಡೋಸ್ ಪಡೆದುಕೊಂಡರೆ ನಮ್ಮ ದೇಹವು ಕೋವಿಡ್ 19 ವಿರುದ್ಧ ತುಂಬಾ ಶಕ್ತವಾಗಿ ಹೋರಾಡುತ್ತೆ. ಕೆಲವು ತಜ್ಞರು ಈ ಎರಡು ಡೋಸ್ ಅಲ್ಲದೆ ಬೂಸ್ಟರ್ನ ಅಗ್ಯತವಿದೆ ಎಂದು ಹೇಳುತ್ತಿದ್ದಾರೆ. ಭಾರತದಲ್ಲಿ ಇನ್ನೂ ಬೂಸ್ಟರ್ ನೀಡುತ್ತಿಲ್ಲ. ಕೋವಿಡ್ 19ನಿಂದ ಪಾರಾಗಲು ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಹಾಕಿಸಿ.
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm