ಬ್ರೇಕಿಂಗ್ ನ್ಯೂಸ್
04-09-21 04:32 pm Reena TK, Boldsky ಡಾಕ್ಟರ್ಸ್ ನೋಟ್
ಕೋವಿಡ್ 19 ಲಸಿಕೆ ತೆಗೆದುಕೊಳ್ಳುವುದರಿಂದ ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗುವುದು, ಇವುಗಳು ಕೊರೊನಾ ವೈರಸ್ ವಿರುದ್ಧ ಹೋರಾಡು ಸಾಮರ್ಥ್ಯವನ್ನು ಹೊಂದಿದೆ ಎಂಬುವುದು ಸಂಶೋಧನೆಯಿಂದ ಸಾಬೀತಾಗಿದೆ. ಆದ್ದರಿಂದಲೇ ಪ್ರತಿಯೊಬ್ಬರು ಕೋವಿಡ್ 19 ಲಸಿಕೆ ತೆಗೆದುಕೊಳ್ಳಬೇಕು, ಅದರಲ್ಲೂ ಒಂದು ಡೋಸ್ ಸಾಲದು , ಎರಡು ಡೋಸ್ ಲಸಿಕೆ ಬೇಕೇ ಬೇಕು ಎಂದು ಹೇಳಲಾಗುತ್ತದೆ.
ನೀವು ಲಸಿಕೆ ಪಡೆದಾಗ ಏನಾಗುತ್ತೆ?
ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಸಾಮರ್ಥ್ಯ ಹೆಚ್ಚುವುದು. ಲಸಿಕೆಯನ್ನು SARS-CoV-2ನಂಥ ದುರ್ಬಲ ಅಥವಾ ಸತ್ತ ವೈರಸ್ಗಳನ್ನು ಬಳಸಿ ತಯಾರಿಸಲಾಗುವುದು. ಲಸಿಕೆ ಚುಚ್ಚಿದಾಗ ಈ ದುರ್ಬಲ ವೈರಸ್ ಅಂಶಗಳು ನರಗಳ ಜೀವ ಕಣಗಳಲ್ಲಿ ಸೇರುತ್ತವೆ. ಹೀಗಾಗಿ ದೇಹಕ್ಕೆ ಹೊರಗಿನಿಂದ ಕೊರೊನಾ ವೈರಸ್ ದಾಳಿ ಮಾಡಿದಾಗ ಕೂಡಲೇ ಗುರುತಿಸಿ ಆ ವೈರಸ್ ಅನ್ನು ಸೋಲಿಸುವ ಕೆಲಸ ಮಾಡುತ್ತದೆ.

ಲಸಿಕೆ ಪಡೆದ ಬಳಿಕ ಕೆಲವರಲ್ಲಿ ಅಡ್ಡ ಪರಿಣಾಮಗಳು ಕಂಡು ಬರುವುದೇಕೆ?
ನಮ್ಮ ದೇಹದ ರೋಗ ನಿರೋಧಕ ವ್ಯವಸ್ಥೆ ಈ ಲಸಿಕೆಗೆ ಸ್ಪಂದಿಸುತ್ತಿದೆ ಎಂಬುವುದು ಈ ಅಡ್ಡಪರಿಣಾಮಗಳ ಲಕ್ಷಣವಾಗಿದೆ. ಕೆಲವರಿಗೆ ಲಸಿಕೆ ಪಡೆದ ಭಾಗದಲ್ಲಿ ಊತ, ನೋವು, ಜ್ವರ, ಸುಸ್ತು, ತಲೆ ನೋವು, ಚಳಿಯಾಗುವುದು, ವಾಂತಿ, ಸ್ನಾಯುಗಳಲ್ಲಿ ಮುಂತಾದ ಅಡ್ಡಪರಿಣಾಮಗಳು ಕಂಡು ಬರುವುದು.

ಲಸಿಕೆಯಲ್ಲಿರುವ ರೋಗಕಾರಕ ಅಂಶವು ನಮ್ಮ ದೇಹವನ್ನು ಪ್ರವೇಶಿಸಿದಾಗ ಬಿಳಿ ರಕ್ತ ಕಣಗಳು
ವೈರಸ್ ಹಾಗೂ ಪ್ರತಿಕಾಯಗಳನ್ನು ವಿಭಿಜಿಸಿ ದೇಹದಲ್ಲಿ ಅವುಗಳನ್ನು ಹರಡುವುದು. ಆದ್ದರಿಂದ ಲಸಿಕೆ ಪಡೆದ ಭಾಗದಲ್ಲಿ ಬಿಳಿ ರಕ್ತಕಣಗಳು ಹಾಗೂ ರೋಗಕಾರಕಗಳ ನಡುವೆ ಒಂದು ಯುದ್ಧವೇ ನಡೆಯುತ್ತದೆ, ಆದ್ದರಿಂದ ಲಸಿಕೆ ಚುಚ್ಚಿದ ಭಾಗದಲ್ಲಿ ನೋವು ಕಂಡು ಬರುವುದು. ಅಲ್ಲದೆ ಲಸಿಕೆ ಬಳಿಕ ಸೈಟೊಕಿನ್ಸ್ ಮತ್ತು ಕೆಮೊಕೈನ್ಗಳು ಸುಸ್ತಾಗುವುದು, ಇದರಿಂದಾಗಿ ಲಸಿಕೆ ಪಡೆದ ಜಾಗದಲ್ಲಿ ಉರಿ, ನೋವು ಮುಂತಾದ ಸಮಸ್ಯೆ ಕಂಡು ಬರುವುದು.

ಸೆಕೆಂಡ್ ಡೋಸ್ ಲಸಿಕೆ ಮಿಸ್ ಮಾಡ ಬಾರದು ಏಕೆ?
ಭಾರತದಲ್ಲಿ ಲಭ್ಯವಿರುವ ಕೊವಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ಎರಡು ಡೋಸ್ ಪಡೆಯಬೇಕು. ಮೊದಲನೇ ಡೋಸ್ ಪಡೆದಾಗ ವ್ಯಕ್ತಿಯ ದೇಹದಲ್ಲಿ ಪ್ರತಿಕಾಯಗಳು ಉತ್ಪತ್ತಿಯಾಗಿ ಕೋವಿಡ್ 19 ಸೋಂಕಿನ ವಿರುದ್ಧ ಹೋರಾಡುತ್ತೆ. ಆದರೆ ಈ ಪ್ರತಿಕಾಯಗಳು ತುಂಬಾ ದಿನ ಇರಲ್ಲ, ಆದ್ದರಿಂದ ಎರಡನೇ ಡೋಸ್ ಪಡೆದುಕೊಳ್ಳಬೇಕು. ಎರಡನೇ ಡೋಸ್ ಪಡೆದುಕೊಂಡರೆ ನಮ್ಮ ದೇಹವು ಕೋವಿಡ್ 19 ವಿರುದ್ಧ ತುಂಬಾ ಶಕ್ತವಾಗಿ ಹೋರಾಡುತ್ತೆ. ಕೆಲವು ತಜ್ಞರು ಈ ಎರಡು ಡೋಸ್ ಅಲ್ಲದೆ ಬೂಸ್ಟರ್ನ ಅಗ್ಯತವಿದೆ ಎಂದು ಹೇಳುತ್ತಿದ್ದಾರೆ. ಭಾರತದಲ್ಲಿ ಇನ್ನೂ ಬೂಸ್ಟರ್ ನೀಡುತ್ತಿಲ್ಲ. ಕೋವಿಡ್ 19ನಿಂದ ಪಾರಾಗಲು ಪ್ರತಿಯೊಬ್ಬರು ಎರಡು ಡೋಸ್ ಲಸಿಕೆ ಹಾಕಿಸಿ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm