ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am