ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm