ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm