ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ
ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.
ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.
ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm