ಬ್ರೇಕಿಂಗ್ ನ್ಯೂಸ್
07-09-21 03:15 pm Source : News 18 Kannada ಡಾಕ್ಟರ್ಸ್ ನೋಟ್
ಸಮೃದ್ಧ ಪೋಷಕಾಂಶ ಗುಣಗಳಿದ್ದು, ಅತ್ಯಂತ ಆರೋಗ್ಯಕ್ಕೆ ಅಂಶ ಹೊಂದಿರುವ ಬಾದಾಮಿ (Almonds) ಎಲ್ಲಾ ವಯೋಮಾನದವರಿಗೂ ಅತ್ಯವಶ್ಯಕ. ಅದರಲ್ಲೂ ಬಾದಾಮಿಯನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಒಂದು ವೇಳೆ ಈ ಕ್ರಮವನ್ನು ಅನುಸರಿಸುತ್ತಿದ್ದರೆ, ಈ ಸಮಸ್ಯೆಯಿಂದ ಕೂಡ ದೂರ ಇರಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು.
ಮಕ್ಕಳಿಗೆ ಸೇರಿದಂತೆ ಎಲ್ಲಾ ವಯೋಮಾನದವರ ನೆನೆಪಿನ ಶಕ್ತಿ ಹೆಚ್ಚಿಸಲು ಬಾದಾಮಿಯನ್ನು ಸೇವನೆ ಮಾಡುತ್ತಾರೆ. ಬಾದಾಮಿ ಸೇವನೆಯಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ ಎಂಬುದು ಕೂಡ ಸತ್ಯ

ನೆನೆಸಿದ ಬಾದಾಮಿಯನ್ನು ತಿನ್ನುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ಇದರಲ್ಲಿನ ಪ್ರೋಟಿನ್ , ವಿಟಮಿನ್ , ಮೆಗ್ನಿಶಿಯಂ ದೇಹಕ್ಕೆ ಶಕ್ತಿ ಕೊಡುತ್ತದೆ.
ಇನ್ನು ಬಹುತೇಕರು ನೆನೆಸಿದ ಬಾದಾಮಿಯನ್ನು ಯಾವ ಹೊತ್ತಿನಲ್ಲಿ ತಿನ್ನಬೇಕು ಎಂಬ ಗೊಂದಲಕ್ಕೆ ಒಳಗಾಗುವುದು ಸಹಜ.

ಬಾದಾಮಿಯನ್ನು ಬೆಳಗಿನ ಹೊತ್ತು ತಿನ್ನುವುದರಿಂದ ದಿನಪೂರ್ತಿ ಶಕ್ತಿ ನೀಡಲು ಇದು ಸಹಾಯ ಮಾಡುತ್ತದೆ. ಇದರಿಂದ ಇದರ ಸಂಪೂರ್ಣ ಲಾಭಾ ಪಡೆಯಬಹುದು
ಕಿಣ್ವಗಳ ಉತ್ಪಾದನೆಯಲ್ಲಿ ಹೆಚ್ಚಿನ ಪಾತ್ರವಹಿಸುವ ಬಾದಾಮಿ ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತದೆ. ಡಯಾಬೀಟಿಸ್ , ಹೃದಯ ಸಂಬಂಧಿ ಸಮಸ್ಯೆ, ಕೊಲೆಸ್ಟಾಲ್ ಸಮಸ್ಯೆಗೆ ಇದು ಸಹಾಯಕಾರಿ.

ಅಷ್ಟೇ ಅಲ್ಲದೇ, ಇದು ನಿಮ್ಮ ತ್ವಚೆ ಮತ್ತು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಕೂದಲಿಗೆ ಬೇಕಾಗಿರುವ ಅಗತ್ಯ ಪೋಷಕಾಂಶ ಬಾದಾಮಿಯಲ್ಲಿರುವುದರಿಂದ ಕೂದಲಿನ ಆರೈಕೆಗೆ ನೆರವಾಗುತ್ತದೆ.
ಒಣ ಬಾದಾಮಿಗಿಂತ ನೆನೆಸಿಟ್ಟು ಸೇವಿಸಿದಾಗ ಜೀರ್ಣಿಸಿಕೊಳ್ಳುವುದು ಸುಲಭ. ಈ ಹಿನ್ನಲೆ ಬಾದಾಮಿಯನ್ನು ನೆನೆಸಿ ತಿನ್ನುವುದು ಸೂಕ್ತ ಎನ್ನಲಾಗುತ್ತದೆ.
Eating soaked almonds early in the morning is very good for your health. Here are some of the best health benefits.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm