ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
18-06-26 01:25 pm
HK News Staffer
ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 11 ಸ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm