ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am