ಬ್ರೇಕಿಂಗ್ ನ್ಯೂಸ್
02-02-22 10:49 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಸುಮಾರು ವರ್ಷಗಳ ಕಾಲ ಪರಂಗಿಯವರ ಕಾಯಿಲೆ ಎಂದೇ ಕನ್ನಡಿಗರಿಗೆ ಪರಿಚಿತವಾಗಿದ್ದ ಈ ಮಧುಮೇಹ ಇಂದು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಆವರಿಸಿಬಿಟ್ಟಿದೆ. ಈ ಸೈಲೆಂಟ್ ಕಿಲ್ಲರ್ ಮಧುಮೇಹ ಒಮ್ಮೆ ಬಂದರೆ, ಖಂಡಿತ ನಮ್ಮನ್ನು ಸಂಪೂರ್ಣವಾಗಿ ಬಿಟ್ಟು ಹೋಗಲ್ಲ, ಆದರೆ ಇದನ್ನು ಕಂಟ್ರೋಲ್ನಲ್ಲಿ ಇಟ್ಟುಕೊಳ್ಳಬಹುದು!
ಇನ್ನು ಮಧುಮೇಹ ಇರುವುದು ಪತ್ತೆಯಾದ ಬಳಿಕ, ಈ ಕಾಯಿಲೆಯ ಬಗ್ಗೆ ಎಷ್ಟು ಜಾಗೃತೆ ವಹಿಸುತ್ತೇವೋ, ಅಷ್ಟು ಒಳ್ಳೆಯದು. ನಾವು ದಿನನಿತ್ಯ ಸೇವಿಸುವ ಆಹಾರದಿಂದ ಹಿಡಿದು ಪ್ರತಿಯೊಂದರ ಬಗ್ಗೆಯೂ ಹೆಜ್ಜೆ ಹೆಜ್ಜೆಗೆ ಎಚ್ಚರಿಕೆ ಅಗತ್ಯ. ಅದರಲ್ಲೂ ಇಂತಹ ಸಮಯದಲ್ಲಿ ಸಕ್ಕರೆ ರಹಿತ ಹಣ್ಣು ತರಕಾರಿಗಳನ್ನು ಜಾಸ್ತಿ ಸೇವಿಸಬೇಕಾಗುತ್ತದೆ.
ಇನ್ನು ಕೆಲವು ಹಣ್ಣು ಮತ್ತು ತರಕಾರಿಗಳು ರುಚಿಯಲ್ಲಿ ಕಹಿಯಾಗಿದ್ದರೂ ಕೂಡ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತವೆ ಹಾಗೂ ವಿಶೇಷವಾಗಿ ಮಧುಮೇಹಿಗಳ ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಪ್ರಯೋಜನ ಒದಗಿಸುತ್ತದೆ. ಅಂತಹ ಹಣ್ಣು-ತರಕಾರಿಗಳ ಬಗ್ಗೆ ಈ ಲೇಖನದಲ್ಲಿ ನೀಡಿದ್ದೇವೆ, ಮುಂದೆ ಓದಿ.
ಪಾಲಕ್ ಜ್ಯೂಸ್

ಹಾಗಲಕಾಯಿ ಜ್ಯೂಸ್

ಎಲ್ಲಾ ತರಕಾರಿಗಳಿಗೆ ಹೋಲಿಸಿದರೆ, ತುಂಬಾನೇ ಕಹಿಯಾಗಿರುವ ತರಕಾರಿ, ಎಂದರೆ ಅದು ಹಾಗಲಕಾಯಿ. ಆದರೆ ರುಚಿಯಲ್ಲಿ ಅತೀ ಕಹಿ ಎಂಬ ಒಂದೇ ಒಂದು ವಿಷಯವನ್ನು ಬಿಟ್ಟರೆ, ಉಳಿದೆಲ್ಲಾದರಲ್ಲೂ ಮಧುಮೇಹಿಗಳಿಗೆ ಅತ್ಯುತ್ತಮ ಆಹಾರವಾಗಿದೆ.
ಅಧ್ಯಯನಗಳ ಪ್ರಕಾರ,ಇವುಗಳಲ್ಲಿ ಪ್ರಮುಖವಾದ ಪೋಷಕಾಂಶವೆಂದರೆ ಚಾರಂಟಿನ್. ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಅದರಲ್ಲೂ ಸಕ್ಕರೆ ಕಾಯಿಲೆ ಇದ್ದವರು ನಿಯಮಿತವಾಗಿ ಈ ಹಾಗಲಕಾಯಿ, ರಸ ಕುಡಿಯುತ್ತಾ, ಬಂದರೆ, ರಕ್ತದಲ್ಲಿನ ಗ್ಲುಕೋಸ್ ಮಟ್ಟಗಳನ್ನು ಆರೋಗ್ಯಕರ ಮಟ್ಟದಲ್ಲಿರಿಸಲು ನೆರವಾಗುತ್ತವೆ.
ದಾಳಿಂಬೆಯ ಜ್ಯೂಸ್

ತಾಜಾ ಟೊಮೆಟೊ ಹಣ್ಣಿನ ಜ್ಯೂಸ್

In the face of this fruit-vegetable juice, there is no sugar disease game.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm