ಬ್ರೇಕಿಂಗ್ ನ್ಯೂಸ್
03-02-22 11:16 am Source: ManoharV Shetty, Vijayakarnataka ಡಾಕ್ಟರ್ಸ್ ನೋಟ್
ಇತ್ತೀಚಿನ ಜನರು ತಾವು ಅನುಸರಿಸುತ್ತಿರುವ ಕೆಟ್ಟ ಜೀವನ ಶೈಲಿಂದಾಗಿ, ಅವರ ದೇಹದ ಆರೋಗ್ಯವನ್ನು ತುಂಬಾ ಕಷ್ಟದ ಅಂಚಿಗೆ ದೂಡುತ್ತಿದ್ದಾರೆ. ಕೆಲಸದ ಅತಿಯಾದ ಒತ್ತಡದಿಂದ ಕೆಲಸ ಮಾಡುವ ಜನರು, ಒಂದು ರೀತಿಯ ಸಮಸ್ಯೆಯನ್ನು ಎದುರಿಸಿದರೆ, ಇನ್ನು ಕೆಲವರು ತಮ್ಮಪಾಡಿಗೆ ತಾವು ಇದ್ದು, ಯಾವುದೇ ಕಾರ್ಯ ಚಟುವಟಿಕೆಗಳನ್ನು ಮಾಡದೇ, ಸುಮ್ಮನೆ ಕುಳಿತು ಆರಾಮವಾಗಿ ಕಾಲ ಕಳೆಯುವ ಮಂದಿ ಇನ್ನೊಂದು ಬಗೆಯ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ.
ಇದೆಲ್ಲಾ ಕಾರಣಗಳಿಂದ, ಜನರಿಗೆ ಸಣ್ಣ ವಯಸ್ಸಿನಲ್ಲಿಯೇ, ಇಲ್ಲಸಲ್ಲದ ಕಾಯಿಲೆಗಳು ಆವರಿಸುತ್ತಿದೆ. ಅದರಲ್ಲೂ ಮಧುಮೇಹ, ರಕ್ತದ ಒತ್ತಡ, ಇತರ ಆರೋಗ್ಯ ಸಮಸ್ಯೆಗಳು, ಬಹಳ ಬೇಗನೇ ಕಾಡುತ್ತಿರುವುದು ನಿಜಕ್ಕೂ ಆಘಾತಕಾರಿ ವಿಷಯವಾಗಿದೆ. ಇತ್ತೀಚಿನ ಬ್ಯೂಸಿ ಲೈಫ್ ಸ್ಟೈಲ್ನಿಂದಾಗಿ ಮನೆಯಲ್ಲಿ ತಿಂಡಿ ತಿಂದು ಆಫೀಸ್ ಗೆ ಅಥವಾ ಬೇರೆ ಕೆಲಸಕ್ಕೆ ಹೋಗುವಷ್ಟು ಕೂಡ ಟೈಮ್ ಇರುವುದಿಲ್ಲ. ಹಾಗಾಗಿ ಹೆಚ್ಚಿನವರು, ರಸ್ತೆ ಬದಿಯ ತಿಂಡಿ-ತಿನಿಸುಗಳನ್ನೇ ಅವಲಂಬಿಸಿ ಬಿಡುತ್ತಾರೆ.
ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಗಳಿಂದ ದೂರವಿದ್ದು, ಕೇವಲ ಮನೆಯ ಹೊರಗಿನ ತಿಂಡಿಯನ್ನು ತಿನ್ನುವವರಿಗೆ ಬಗೆಬಗೆಯ ಆರೋಗ್ಯ ಸಮಸ್ಯೆಗಳು ಕಟ್ಟಿಟ್ಟ ಬುತ್ತಿ. ಇಂದಿನ ಲೇಖನದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ನಿಯಂತ್ರಣಕ್ಕೆ ಬಳಸಬಹುದಾಗಿ ಮೂರು ಗಿಡಮೂಲಿಕೆಗಳ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಅದನ್ನು ನೀವು ಕೂಡ ಅಳವಡಿಸಿಕೊಂಡರೆ ಖಂಡಿತವಾಗಿಯೂ, ಆರೋಗ್ಯವನ್ನು ಕಾಪಾಡಿಕೊಳ್ಳಬಹುದು
ಕರಿಬೇವಿನ ಎಲೆಯು
ತುಳಸಿ ಎಲೆಗಳಿಗೆ-ಮಧುಮೇಹ ಕಂಟ್ರೋಲ್ ಮಾಡುವ ಪವರ್ ಇದೆ

ಬೇವಿನ ಎಲೆಗಳು

These natural leaves will help you to control your hypertension and blood sugar level.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm